AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಯಲ್ಲಿ ನಿಂಬೆಹಣ್ಣು ಹಿಡಿದು ಬಂದ ಸಿದ್ದರಾಮಯ್ಯ!

ಬಳ್ಳಾರಿ: ಪ್ರತೀ ಬಾರಿ ನಿಂಬೆ ಹಣ್ಣಿನ ಬಗ್ಗೆ ಮಾತಾಡಿದರೆ ಅದು ಪಕ್ಕಾ ಹೆಚ್.ಡಿ ರೇವಣ್ಣನೇ ಇರುತ್ತಾರೆ ಎಂದು ಭಾವಿಸ್ತೀವಿ. ಆದ್ರೆ ಈ ಬಾರಿ ರೇವಣ್ಣನವ್ರ ಆಪ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆಹಣ್ಣು ಹಿಡಿದು ಪ್ರಚಾರಕ್ಕೆ ಬಂದಿದ್ದಾರೆ. ರೇವಣ್ಣ ಹಾದಿಯನ್ನ ಫಾಲೋ ಮಾಡ್ತಿದ್ದಾರಾ ಸಿದ್ದರಾಮಯ್ಯ ಎನ್ನುವಂತಾಗಿದೆ. ವಿಜಯನಗರ ಉಪಚುನಾವಣೆ ಹಿನ್ನೆಲೆ‌ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಇಂದು ಬಂದಿಳಿದರು. ಹೆಲಿಕಾಪ್ಟರ್ ನಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆಹಣ್ಣು ಕಾಣಿಸಿದೆ. ಸಿದ್ದರಾಮಯ್ಯ ಇಂದು […]

ಕೈಯಲ್ಲಿ ನಿಂಬೆಹಣ್ಣು ಹಿಡಿದು ಬಂದ ಸಿದ್ದರಾಮಯ್ಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 28, 2019 | 12:46 PM

Share

ಬಳ್ಳಾರಿ: ಪ್ರತೀ ಬಾರಿ ನಿಂಬೆ ಹಣ್ಣಿನ ಬಗ್ಗೆ ಮಾತಾಡಿದರೆ ಅದು ಪಕ್ಕಾ ಹೆಚ್.ಡಿ ರೇವಣ್ಣನೇ ಇರುತ್ತಾರೆ ಎಂದು ಭಾವಿಸ್ತೀವಿ. ಆದ್ರೆ ಈ ಬಾರಿ ರೇವಣ್ಣನವ್ರ ಆಪ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆಹಣ್ಣು ಹಿಡಿದು ಪ್ರಚಾರಕ್ಕೆ ಬಂದಿದ್ದಾರೆ. ರೇವಣ್ಣ ಹಾದಿಯನ್ನ ಫಾಲೋ ಮಾಡ್ತಿದ್ದಾರಾ ಸಿದ್ದರಾಮಯ್ಯ ಎನ್ನುವಂತಾಗಿದೆ.

ವಿಜಯನಗರ ಉಪಚುನಾವಣೆ ಹಿನ್ನೆಲೆ‌ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಇಂದು ಬಂದಿಳಿದರು. ಹೆಲಿಕಾಪ್ಟರ್ ನಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆಹಣ್ಣು ಕಾಣಿಸಿದೆ. ಸಿದ್ದರಾಮಯ್ಯ ಇಂದು ಇಡೀ ದಿನ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.

Published On - 12:40 pm, Thu, 28 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!