AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಯಲ್ಲಿ ನಿಂಬೆಹಣ್ಣು ಹಿಡಿದು ಬಂದ ಸಿದ್ದರಾಮಯ್ಯ!

ಬಳ್ಳಾರಿ: ಪ್ರತೀ ಬಾರಿ ನಿಂಬೆ ಹಣ್ಣಿನ ಬಗ್ಗೆ ಮಾತಾಡಿದರೆ ಅದು ಪಕ್ಕಾ ಹೆಚ್.ಡಿ ರೇವಣ್ಣನೇ ಇರುತ್ತಾರೆ ಎಂದು ಭಾವಿಸ್ತೀವಿ. ಆದ್ರೆ ಈ ಬಾರಿ ರೇವಣ್ಣನವ್ರ ಆಪ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆಹಣ್ಣು ಹಿಡಿದು ಪ್ರಚಾರಕ್ಕೆ ಬಂದಿದ್ದಾರೆ. ರೇವಣ್ಣ ಹಾದಿಯನ್ನ ಫಾಲೋ ಮಾಡ್ತಿದ್ದಾರಾ ಸಿದ್ದರಾಮಯ್ಯ ಎನ್ನುವಂತಾಗಿದೆ. ವಿಜಯನಗರ ಉಪಚುನಾವಣೆ ಹಿನ್ನೆಲೆ‌ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಇಂದು ಬಂದಿಳಿದರು. ಹೆಲಿಕಾಪ್ಟರ್ ನಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆಹಣ್ಣು ಕಾಣಿಸಿದೆ. ಸಿದ್ದರಾಮಯ್ಯ ಇಂದು […]

ಕೈಯಲ್ಲಿ ನಿಂಬೆಹಣ್ಣು ಹಿಡಿದು ಬಂದ ಸಿದ್ದರಾಮಯ್ಯ!
ಸಾಧು ಶ್ರೀನಾಥ್​
|

Updated on:Nov 28, 2019 | 12:46 PM

Share

ಬಳ್ಳಾರಿ: ಪ್ರತೀ ಬಾರಿ ನಿಂಬೆ ಹಣ್ಣಿನ ಬಗ್ಗೆ ಮಾತಾಡಿದರೆ ಅದು ಪಕ್ಕಾ ಹೆಚ್.ಡಿ ರೇವಣ್ಣನೇ ಇರುತ್ತಾರೆ ಎಂದು ಭಾವಿಸ್ತೀವಿ. ಆದ್ರೆ ಈ ಬಾರಿ ರೇವಣ್ಣನವ್ರ ಆಪ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆಹಣ್ಣು ಹಿಡಿದು ಪ್ರಚಾರಕ್ಕೆ ಬಂದಿದ್ದಾರೆ. ರೇವಣ್ಣ ಹಾದಿಯನ್ನ ಫಾಲೋ ಮಾಡ್ತಿದ್ದಾರಾ ಸಿದ್ದರಾಮಯ್ಯ ಎನ್ನುವಂತಾಗಿದೆ.

ವಿಜಯನಗರ ಉಪಚುನಾವಣೆ ಹಿನ್ನೆಲೆ‌ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಇಂದು ಬಂದಿಳಿದರು. ಹೆಲಿಕಾಪ್ಟರ್ ನಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆಹಣ್ಣು ಕಾಣಿಸಿದೆ. ಸಿದ್ದರಾಮಯ್ಯ ಇಂದು ಇಡೀ ದಿನ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.

Published On - 12:40 pm, Thu, 28 November 19

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​