ಕೊರೊನಾ ವೇಳೆ ಸಾವನ್ನು ಕಂಡು ಮರುಗಿದ್ದ ಸಿರಗುಪ್ಪದ ಆಂಬುಲೆನ್ಸ್ ಚಾಲಕ ದೇಹದಾನ -ನೇತ್ರದಾನ ಮಾಡಿದರು

Organ Donation, Eye Donation: ಕೊರೊನಾ ವೇಳೆ ಅತಿಹೆಚ್ಚು ಸಾವನ್ನು ಕಂಡು ಮರುಗಿದ್ದ ಚಾಲಕ ವಡಿವೇಲು ಅವರು ತಾವು ಮೃತಪಟ್ಟ ಬಳಿಕವೂ ಬೇರೆಯವರಿಗೆ ಸಹಕಾರಿಯಾಗಬೇಕೆಂದು ದೇಹ ದಾನ ಮತ್ತು ನೇತ್ರದಾನಕ್ಕೆ ಪತ್ರಕ್ಕೆ ಮೊದಲೇ ಸಹಿ‌ ಮಾಡಿದ್ದರು.

ಕೊರೊನಾ ವೇಳೆ ಸಾವನ್ನು ಕಂಡು ಮರುಗಿದ್ದ ಸಿರಗುಪ್ಪದ  ಆಂಬುಲೆನ್ಸ್ ಚಾಲಕ ದೇಹದಾನ -ನೇತ್ರದಾನ ಮಾಡಿದರು
ಕೊರೊನಾ ವೇಳೆ ಸಾವನ್ನು ಕಂಡು ಮರುಗಿದ್ದ ಸಿರಗುಪ್ಪದ ಆಂಬುಲೆನ್ಸ್ ಚಾಲಕನಿಂದ ದೇಹದಾನ
Follow us
| Updated By: ಸಾಧು ಶ್ರೀನಾಥ್​

Updated on:Mar 29, 2022 | 5:25 PM

ಬಳ್ಳಾರಿ: ಸಿರಗುಪ್ಪ ಪಟ್ಟಣದ 108 ಆಂಬುಲೆನ್ಸ್ ಚಾಲಕರೊಬ್ಬರು ನೇತ್ರದಾನ ಮತ್ತು ದೇಹದಾನ ಮಾಡಿ, ಮಾದರಿಯಾಗಿದ್ದಾರೆ. 42 ವರ್ಷದ ವಡಿವೇಲು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಮೃತಪಟ್ಟ ನಂತರ ಸಿರಗುಪ್ಪ ಪಟ್ಟಣದ 108 ಆಂಬುಲೆನ್ಸ್ ಚಾಲಕ ಡಿ. ವಡಿವೇಲು ಅವರ ಕಣ್ಣು ಮತ್ತು ದೇಹದಾನ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ವೇಳೆ ಅತಿಹೆಚ್ಚು ಸಾವನ್ನು ಕಂಡು ಮರುಗಿದ್ದ ಚಾಲಕ ವಡಿವೇಲು ಅವರು ತಾವು ಮೃತಪಟ್ಟ ಬಳಿಕವೂ ಬೇರೆಯವರಿಗೆ ಸಹಕಾರಿಯಾಗಬೇಕೆಂದು ದೇಹ ದಾನ ಮತ್ತು ನೇತ್ರದಾನಕ್ಕೆ ಪತ್ರಕ್ಕೆ ಮೊದಲೇ ಸಹಿ‌ ಮಾಡಿದ್ದರು. ಅವರ ಇಚ್ಛೆಯಂತೆ ಬಳ್ಳಾರಿಯ ನಿತ್ಯಜ್ಯೋತಿ ನೇತ್ರ ಭಂಡಾರಕ್ಕೆ ಕಣ್ಣು ಮತ್ತು ವಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡಲಾಗಿದೆ. ಯುವ ಬ್ರಿಗೇಡ್ ನೇತೃತ್ವದಲ್ಲಿ ದೇಹ ದಾನ ಮತ್ತು ಕಣ್ಣುಗಳ ದಾನ ಕಾರ್ಯ ನೆರವೇರಿತು.

ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ- ಶಾದಿ ಮಹಲ್ ಮಾತ್ರ ನಿಲ್ಲಿಸ್ತೇವೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ ಬೆಂಗಳೂರು: ಬಜೆಟ್​ ಅಧಿವೇಶನದಲ್ಲಿ ವಿಧಾನಸೌಧದಲ್ಲಿ ಕಲಾಪ ಮುಂದುವರಿದಿದೆ. ಕಲಾಪದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಈ ಹಿಂದೆ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಗಳೆ, ಅಲ್ಪ ಸಂಖ್ಯಾತ ಮಕ್ಕಳಿಗೆ ಸ್ಕಾಲರ್ ಶಿಪ್ ನಿಲ್ಲಿಸಲಾಗ್ತಿದೆ. ಹಿಜಾಬ್ ವಿಚಾರ ನೀವು ಏನಾದ್ರೂ ಮಾಡಿಕೊಳ್ಳಿ, ಅದರೆ ಸ್ಕಾಲರ್ ಶಿಪ್ ದಯವಿಟ್ಟು ನಿಲ್ಲಿಸಬೇಡಿ ಎಂದು ಸದಸ್ಯರೊಬ್ಬರು ಸಿಎಂ ಬೊಮ್ಮಾಯಿ ಗಮನಕ್ಕೆ ತಂದರು. ಅದಕ್ಕೆ ಉತ್ತರಿಸಿದ ಸಿಎಂ ಬೊಮ್ಮಾಯಿ ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ. ಮಕ್ಕಳ ಸ್ಕಾಲರ್ ಶಿಪ್ ಗೆಂದೇ 100 ಕೋಟಿ ರೂಪಾಯಿ ಅನುದಾನವನ್ನೂ ಮಂಜೂರು ಮಾಡ್ತೇನೆ. ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ. ಮಕ್ಕಳ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡದೇ ಅವರಿಗೆ ಸ್ಕಾಲರ್ ಶಿಪ್ ಒದಗಿಸುತ್ತೇವೆ. ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ, ಅದನ್ನು ಬಿಟ್ಟು ಅಲ್ಪಸಂಖ್ಯಾತರ ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೊರೊನಾ ವೇಳೆ ಸಾವನ್ನು ಕಂಡು ಮರುಗಿದ್ದ ಸಿರಗುಪ್ಪದ ಆಂಬುಲೆನ್ಸ್ ಚಾಲಕ ದೇಹದಾನ -ನೇತ್ರದಾನ ಮಾಡಿದರು

Facebook: ನಿಮ್ಮ ಟೈಮ್​ಲೈನ್; ಮೊನ್ನೆ ಹುಟ್ಟಿದ ನನ್ನ ಮಗುವಿಗೆ ಕೂಡ ಲಿಂಗಸೂಚಕ ಹೆಸರು ಇಟ್ಟಿಲ್ಲ!

Published On - 4:59 pm, Tue, 29 March 22

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ