Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹೊಂಡದಲ್ಲಿದ್ದ ಮೊಸಳೆಯನ್ನು ಬಲೆ ಹಾಕಿ ಹಿಡಿದ ಭೂಪ! ಇಲ್ಲಿದೆ ವಿಡಿಯೋ

ಸಿರಗುಪ್ಪ(Siruguppa) ತಾಲೂಕಿನ 64 ಹಳೆಕೋಟೆ ಗ್ರಾಮದ ವ್ಯಕ್ತಿಯೋರ್ವನ ಕೃಷಿ ಹೊಂಡದಲ್ಲಿ ಮೊಸಳೆ(Crocodile) ಪ್ರತ್ಯಕ್ಷವಾಗಿದ್ದು, ಅದನ್ನು ಬಲೆ ಹಾಕಿ ಹಿಡಿದಿದ್ದಾನೆ. ಮೂರು ದಿನಗಳಿಂದ ಮೊಸಳೆಯೊಂದು ಎರಕಲ್ಲು ದಾರಿ ಪಕ್ಕದಲ್ಲಿನ ಕೃಷಿ ಹೊಂಡದಲ್ಲಿತ್ತು. ಇಂದು ಅರಣ್ಯಾಧಿಕಾರಿಗಳ ಸಹಾಯದೊಂದೊದಿಗೆ ಸೆರೆಹಿಡಿಯಲಾಗಿದೆ.

Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 12, 2023 | 7:44 PM

ಬಳ್ಳಾರಿ, ಡಿ.12: ಜಿಲ್ಲೆಯ ಸಿರಗುಪ್ಪ(Siruguppa) ತಾಲೂಕಿನ 64 ಹಳೆಕೋಟೆ ಗ್ರಾಮದ ವ್ಯಕ್ತಿಯೋರ್ವನ ಕೃಷಿ ಹೊಂಡದಲ್ಲಿ ಮೊಸಳೆ(Crocodile) ಪ್ರತ್ಯಕ್ಷವಾಗಿದ್ದು, ಅದನ್ನು ಬಲೆ ಹಾಕಿ ಹಿಡಿದಿದ್ದಾನೆ. ಮೂರು ದಿನಗಳಿಂದ ಮೊಸಳೆಯೊಂದು  ಎರಕಲ್ಲು ದಾರಿ ಪಕ್ಕದಲ್ಲಿನ ಕೃಷಿ ಹೊಂಡದಲ್ಲಿತ್ತು. ಮೊಸಳೆ ಕಂಡು ಆತಂಕಗೊಂಡಿದ್ದ ಜನರು, ಅರಣ್ಯಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳ ಸಹಕಾರದೊಂದಿಗೆ ವೇಶಗಾರ ಮಲ್ಲ ಎಂಬಾತ ಬಲೆಯ ಮೂಲಕ ಮೊಸಳೆ ಹಿಡಿದು ರಕ್ಷಣೆ ಮಾಡಿದ್ದಾರೆ.

ತುಂಗಭದ್ರಾ ನದಿಯಲ್ಲಿ ಮೊಸಳೆ ಬಿಟ್ಟ ಅರಣ್ಯಾಧಿಕಾರಿಗಳು

ಇನ್ನು ರಕ್ಷಣೆ ಮಾಡಿದ ಮೊಸಳೆಯನ್ನು ಅರಣ್ಯಾಧಿಕಾರಿಗಳ ಜೊತೆಗೆ ವೇಶಗಾರ ಮಲ್ಲ ಸೇರಿ ದಡೇಸೂಗುರಿನ ತುಂಗಭದ್ರಾ ನದಿಯಲ್ಲಿ ಬಿಟ್ಟಿದ್ದಾರೆ. ಈ ವೇಶಗಾರ ಮಲ್ಲ, ಮೊಸಳೆ ಹಿಡಿಯುವುದು ಇದೇ ಮೊದಲಲ್ಲ, ಈವರೆಗೂ 80 ಕ್ಕೂ ಹೆಚ್ಚು ಮೊಸಳೆಗಳನ್ನ ವೇಶಗಾರ ಮಲ್ಲ ಅವರು ಹಿಡಿದು ರಕ್ಷಣೆ ಮಾಡಿದ್ದಾರೆ. ಇದೀಗ ಆತನ ಸಾಹಸಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಮೊಸಳೆ ರಕ್ಷಣೆಯ ರೋಚಕ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಸರಿಯಾದ ಸಮಯಕ್ಕೆ ಕರೆಂಟ್​​ ನೀಡದ್ದಕ್ಕೆ ಆಕ್ರೋಶ: ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟ ರೈತರು

ಕೆರೆಯಲ್ಲಿ ಬೃಹತ್ ಆಕಾರದ ಮೊಸಳೆ ಪತ್ತೆ; ಸೆರೆ ಹಿಡಿಯುವಂತೆ ಗ್ರಾಮಸ್ಥರ ಮನವಿ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ತಾಮ್ರಗುಂಡಿ ಕೆರೆಯಲ್ಲಿ ಬೃಹತ್ ಆಕಾರದ ಮೊಸಳೆ ಪತ್ತೆಯಾಗಿದೆ. ಇನ್ನು ಮೊಸಳೆ ಕಂಡು ಗ್ರಾಮಸ್ಥರು ಭಯಭೀತರಾಗಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಕೆರೆಯ ಬಳಿ ಜಾನುವಾರು ಮೇಯಿಸಲು ಹೋಗುವುದರಿಂದ ಅಲ್ಲಿ ಯಾರು ಹೋಗದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 12 December 23

ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ