AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mother-Son Duo Death: ತಾಯಿ ತೀರಿಕೊಂಡ ಕೆಲವೇ ಗಂಟೆಗಳಲ್ಲಿ ಮಗನಿಗೆ ಹೃದಯಾಘಾತ -ಸಾವು

ಬಳ್ಳಾರಿ: ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿಯಲ್ಲಿ ವಯೋಸಹಜ ಕಾಯಿಲೆಯಿಂದ ತಾಯಿ ನಾಗಮ್ಮ(93) ನಿನ್ನೆ ಬುಧವಾರ ಸಾವನ್ನಪ್ಪಿದರು. ಆದರೆ ತಾಯಿ (Mother) ಸಾವಿನ ಕೆಲವೇ ಕ್ಷಣಗಳಲ್ಲಿ ಮಗ ಕರಿಯಪ್ಪ(48) ಅವರೂ ಸಹ ಹೃದಯಾಘಾತದಿಂದ (Heart attack) ಕೊನೆಯುಸಿರೆಳೆದಿದ್ದಾರೆ. ನಿನ್ನೆ ಸಂಜೆ 93 ವರ್ಷದ ನಾಗಮ್ಮ ಅವರು ವಯೋ ಸಹಜ ಕಾಯಿಲೆಯಿಂದ ಮೃತಪಟ್ಟರು. ನಾಗಮ್ಮನ ಸಾವಿನ ಹಿನ್ನೆಲೆ ಭಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಭಜನೆ ಮಾಡುತ್ತಾ ಮಾಡುತ್ತಾ ನಾಗಮ್ಮನ ಮಗ (Son) ಕರಿಯಪ್ಪ ಹೃದಯಾಘಾತದಿಂದ ನಿಧನರಾದರು. ಇಬ್ಬರನ್ನೂ ಸ್ಮಶಾನದಲ್ಲಿ ಅಕ್ಕಪಕ್ಕದಲ್ಲೇ ಅಂತ್ಯಸಂಸ್ಕಾರ […]

Mother-Son Duo Death: ತಾಯಿ ತೀರಿಕೊಂಡ ಕೆಲವೇ ಗಂಟೆಗಳಲ್ಲಿ ಮಗನಿಗೆ ಹೃದಯಾಘಾತ -ಸಾವು
ವೃದ್ಧ ತಾಯಿ ತೀರಿದ ಕೆಲವೇ ಕ್ಷಣಗಳಲ್ಲಿ ಮಗ ಹೃದಯಾಘಾತದಿಂದ ಸಾವು
TV9 Web
| Edited By: |

Updated on:Mar 24, 2022 | 2:35 PM

Share

ಬಳ್ಳಾರಿ: ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿಯಲ್ಲಿ ವಯೋಸಹಜ ಕಾಯಿಲೆಯಿಂದ ತಾಯಿ ನಾಗಮ್ಮ(93) ನಿನ್ನೆ ಬುಧವಾರ ಸಾವನ್ನಪ್ಪಿದರು. ಆದರೆ ತಾಯಿ (Mother) ಸಾವಿನ ಕೆಲವೇ ಕ್ಷಣಗಳಲ್ಲಿ ಮಗ ಕರಿಯಪ್ಪ(48) ಅವರೂ ಸಹ ಹೃದಯಾಘಾತದಿಂದ (Heart attack) ಕೊನೆಯುಸಿರೆಳೆದಿದ್ದಾರೆ. ನಿನ್ನೆ ಸಂಜೆ 93 ವರ್ಷದ ನಾಗಮ್ಮ ಅವರು ವಯೋ ಸಹಜ ಕಾಯಿಲೆಯಿಂದ ಮೃತಪಟ್ಟರು. ನಾಗಮ್ಮನ ಸಾವಿನ ಹಿನ್ನೆಲೆ ಭಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಭಜನೆ ಮಾಡುತ್ತಾ ಮಾಡುತ್ತಾ ನಾಗಮ್ಮನ ಮಗ (Son) ಕರಿಯಪ್ಪ ಹೃದಯಾಘಾತದಿಂದ ನಿಧನರಾದರು. ಇಬ್ಬರನ್ನೂ ಸ್ಮಶಾನದಲ್ಲಿ ಅಕ್ಕಪಕ್ಕದಲ್ಲೇ ಅಂತ್ಯಸಂಸ್ಕಾರ ಮಾಡಲಾಯಿತು (Bellary).

ದುರಸ್ಥಿ ವೇಳೆ ಅವಘಡ, ವಿದ್ಯುತ್ ತಗುಲಿ ಲೈನ್​ಮ್ಯಾನ್ ಸಾವು: ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್ ಅಜೀತ್ ಮನಗೂಳಿ ಮೃತಪಟ್ಟಿದ್ದಾರೆ. ವಿದ್ಯುತ್ ಲೈನ್ ದುರಸ್ಥಿ ವೇಳೆ ಅವಘಡ ಸಂಭವಿಸಿದೆ. ಅಜೀತ್ ಮನಗೂಳಿ ಮೂಲತಃ ನಿಡಗುಂದಿ ತಾಲೂಕಿನ ಆರ್ ಎಸ್ ಬೇನಾಳ ಗ್ರಾಮದ‌ವರು. ಮನಗೂಳಿ ಗ್ರಾಮದಲ್ಲಿ ಲೈನ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Also Read: Sri Vishnu Sahasranama Stotram: ಶ್ರೀ ವಿಷ್ಣು ಸಹಸ್ರನಾಮ ಸ್ತುತಿಸುವುದರ ಫಲಶ್ರುತಿ ಮತ್ತು ಅದರ ಮಹತ್ವ ಹೀಗಿದೆ

Also Read: ನೆಲದ ಮೇಲೆ ಕುಳಿತು ಊಟ ಮಾಡುವುದು ಸಂಪ್ರದಾಯವಷ್ಟೇ ಅಲ್ಲ, ಅದು ಯೋಗ ಸಾಧನೆಯ ಒಂದು ಆಸನ! ಹೇಗೆ?

Published On - 1:57 pm, Thu, 24 March 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ