AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರು ಇಂದು(ಏ.12) ನಾಮಪತ್ರ ಸಲ್ಲಿಸಿದರು. ಈ ವೇಳೆ ಒಟ್ಟು ಆಸ್ತಿ ವಿವರ ಸಲ್ಲಿಸಿದ ಶ್ರೀರಾಮುಲು, ಎಷ್ಷು ಕೋಟಿ ರೂ. ಒಡೆಯ ಗೊತ್ತಾ?, ಜೊತೆಗೆ ಅವರ ಬಳಿಯಿರುವ ಕಾರುಗಳು ಸಂಖ್ಯೆ ಎಷ್ಟಿದೆ. ಈ ಎಲ್ಲದರ ವಿವರ ಇಲ್ಲಿದೆ.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ
ಶ್ರೀರಾಮಲು ಆಸ್ತಿ ವಿವರ ಇಲ್ಲಿದೆ
ವಿನಾಯಕ ಬಡಿಗೇರ್​
| Edited By: |

Updated on: Apr 12, 2024 | 9:12 PM

Share

ಬಳ್ಳಾರಿ, ಏ.12: ಬಳ್ಳಾರಿ ಲೋಕಸಭಾ ಕ್ಷೇತ್ರದ(Bellary Lok Sabha Constituency) ಬಿಜೆಪಿ ಅಭ್ಯರ್ಥಿಯಾಗಿರುವ ಬಿ. ಶ್ರೀರಾಮುಲು(B. Sriramulu) ಅವರು ಇಂದು(ಏ.12) ಬಳ್ಳಾರಿ ನಗರದ ಎಸ್​ಪಿ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್​ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಶ್ರೀರಾಮುಲುಗೆ ಆನಂದ ಸಿಂಗ್, ಜನಾರ್ದನರೆಡ್ಡಿ ಪತ್ನಿ ಅರುಣಾಲಕ್ಷ್ಮೀ ಸಾಥ್ ನೀಡಿದರು. ಇದೇ ವೇಳೆ ಅವರ ಆಸ್ತಿ ವಿವರ ಸಲ್ಲಿಸಿದ್ದು, ಒಟ್ಟು 45 ಕೋಟಿ 88 ಲಕ್ಷದ 2 ಸಾವಿರದ 320 ರೂ. ಆಸ್ತಿ ಹೊಂದಿದ್ದಾರೆ.

ಶ್ರೀರಾಮುಲು ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ; 45.88 ಕೋಟಿ ರೂ.

ನಗದು: 5.50 ಲಕ್ಷ ರೂ.

ಒಟ್ಟು ಚರಾಸ್ತಿ: 6.22 ಕೋಟಿ ರೂ.

ಸ್ಥಿರಾಸ್ತಿ: 39.65 ಕೋಟಿ ರೂ.

ವಾಹನ: ಬಿಎಂಡಬ್ಲ್ಯು, ಇನೋವಾ ಕಾರು, ಅಶೋಕ್‌ ಲೇಲ್ಯಾಂಡ್ ಬಸ್‌

ಚಿನ್ನ: 4.27 ಕೆ.ಜಿ.

ಬೆಳ್ಳಿ: 9.50 ಕೆ.ಜಿ.

ಸಾಲ: 6.69 ಕೋಟಿ ರೂ.

ಅಪರಾಧ ಪ್ರಕರಣ: 4

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಶ್ರೀರಾಮುಲು ಪತ್ನಿ ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ: 22.57 ಕೋಟಿ ರೂ.

ನಗದು: 2.50 ಲಕ್ಷ ರೂ.

ಒಟ್ಟು ಚರಾಸ್ತಿ: 2.28 ಕೋಟಿ ರೂ.

ಸ್ಥಿರಾಸ್ತಿ: 20.29 ಕೋಟಿ ರೂ.

ವಾಹನ: ಇಲ್ಲ

ಚಿನ್ನ: 2.33 ಕೆ.ಜಿ

ಬೆಳ್ಳಿ: ಇಲ್ಲ

ಸಾಲ: ಇಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ