AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರು ಇಂದು(ಏ.12) ನಾಮಪತ್ರ ಸಲ್ಲಿಸಿದರು. ಈ ವೇಳೆ ಒಟ್ಟು ಆಸ್ತಿ ವಿವರ ಸಲ್ಲಿಸಿದ ಶ್ರೀರಾಮುಲು, ಎಷ್ಷು ಕೋಟಿ ರೂ. ಒಡೆಯ ಗೊತ್ತಾ?, ಜೊತೆಗೆ ಅವರ ಬಳಿಯಿರುವ ಕಾರುಗಳು ಸಂಖ್ಯೆ ಎಷ್ಟಿದೆ. ಈ ಎಲ್ಲದರ ವಿವರ ಇಲ್ಲಿದೆ.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ
ಶ್ರೀರಾಮಲು ಆಸ್ತಿ ವಿವರ ಇಲ್ಲಿದೆ
ವಿನಾಯಕ ಬಡಿಗೇರ್​
| Edited By: |

Updated on: Apr 12, 2024 | 9:12 PM

Share

ಬಳ್ಳಾರಿ, ಏ.12: ಬಳ್ಳಾರಿ ಲೋಕಸಭಾ ಕ್ಷೇತ್ರದ(Bellary Lok Sabha Constituency) ಬಿಜೆಪಿ ಅಭ್ಯರ್ಥಿಯಾಗಿರುವ ಬಿ. ಶ್ರೀರಾಮುಲು(B. Sriramulu) ಅವರು ಇಂದು(ಏ.12) ಬಳ್ಳಾರಿ ನಗರದ ಎಸ್​ಪಿ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್​ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಶ್ರೀರಾಮುಲುಗೆ ಆನಂದ ಸಿಂಗ್, ಜನಾರ್ದನರೆಡ್ಡಿ ಪತ್ನಿ ಅರುಣಾಲಕ್ಷ್ಮೀ ಸಾಥ್ ನೀಡಿದರು. ಇದೇ ವೇಳೆ ಅವರ ಆಸ್ತಿ ವಿವರ ಸಲ್ಲಿಸಿದ್ದು, ಒಟ್ಟು 45 ಕೋಟಿ 88 ಲಕ್ಷದ 2 ಸಾವಿರದ 320 ರೂ. ಆಸ್ತಿ ಹೊಂದಿದ್ದಾರೆ.

ಶ್ರೀರಾಮುಲು ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ; 45.88 ಕೋಟಿ ರೂ.

ನಗದು: 5.50 ಲಕ್ಷ ರೂ.

ಒಟ್ಟು ಚರಾಸ್ತಿ: 6.22 ಕೋಟಿ ರೂ.

ಸ್ಥಿರಾಸ್ತಿ: 39.65 ಕೋಟಿ ರೂ.

ವಾಹನ: ಬಿಎಂಡಬ್ಲ್ಯು, ಇನೋವಾ ಕಾರು, ಅಶೋಕ್‌ ಲೇಲ್ಯಾಂಡ್ ಬಸ್‌

ಚಿನ್ನ: 4.27 ಕೆ.ಜಿ.

ಬೆಳ್ಳಿ: 9.50 ಕೆ.ಜಿ.

ಸಾಲ: 6.69 ಕೋಟಿ ರೂ.

ಅಪರಾಧ ಪ್ರಕರಣ: 4

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಶ್ರೀರಾಮುಲು ಪತ್ನಿ ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ: 22.57 ಕೋಟಿ ರೂ.

ನಗದು: 2.50 ಲಕ್ಷ ರೂ.

ಒಟ್ಟು ಚರಾಸ್ತಿ: 2.28 ಕೋಟಿ ರೂ.

ಸ್ಥಿರಾಸ್ತಿ: 20.29 ಕೋಟಿ ರೂ.

ವಾಹನ: ಇಲ್ಲ

ಚಿನ್ನ: 2.33 ಕೆ.ಜಿ

ಬೆಳ್ಳಿ: ಇಲ್ಲ

ಸಾಲ: ಇಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್