AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರು ಇಂದು(ಏ.12) ನಾಮಪತ್ರ ಸಲ್ಲಿಸಿದರು. ಈ ವೇಳೆ ಒಟ್ಟು ಆಸ್ತಿ ವಿವರ ಸಲ್ಲಿಸಿದ ಶ್ರೀರಾಮುಲು, ಎಷ್ಷು ಕೋಟಿ ರೂ. ಒಡೆಯ ಗೊತ್ತಾ?, ಜೊತೆಗೆ ಅವರ ಬಳಿಯಿರುವ ಕಾರುಗಳು ಸಂಖ್ಯೆ ಎಷ್ಟಿದೆ. ಈ ಎಲ್ಲದರ ವಿವರ ಇಲ್ಲಿದೆ.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ
ಶ್ರೀರಾಮಲು ಆಸ್ತಿ ವಿವರ ಇಲ್ಲಿದೆ
ವಿನಾಯಕ ಬಡಿಗೇರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 12, 2024 | 9:12 PM

Share

ಬಳ್ಳಾರಿ, ಏ.12: ಬಳ್ಳಾರಿ ಲೋಕಸಭಾ ಕ್ಷೇತ್ರದ(Bellary Lok Sabha Constituency) ಬಿಜೆಪಿ ಅಭ್ಯರ್ಥಿಯಾಗಿರುವ ಬಿ. ಶ್ರೀರಾಮುಲು(B. Sriramulu) ಅವರು ಇಂದು(ಏ.12) ಬಳ್ಳಾರಿ ನಗರದ ಎಸ್​ಪಿ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್​ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಶ್ರೀರಾಮುಲುಗೆ ಆನಂದ ಸಿಂಗ್, ಜನಾರ್ದನರೆಡ್ಡಿ ಪತ್ನಿ ಅರುಣಾಲಕ್ಷ್ಮೀ ಸಾಥ್ ನೀಡಿದರು. ಇದೇ ವೇಳೆ ಅವರ ಆಸ್ತಿ ವಿವರ ಸಲ್ಲಿಸಿದ್ದು, ಒಟ್ಟು 45 ಕೋಟಿ 88 ಲಕ್ಷದ 2 ಸಾವಿರದ 320 ರೂ. ಆಸ್ತಿ ಹೊಂದಿದ್ದಾರೆ.

ಶ್ರೀರಾಮುಲು ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ; 45.88 ಕೋಟಿ ರೂ.

ನಗದು: 5.50 ಲಕ್ಷ ರೂ.

ಒಟ್ಟು ಚರಾಸ್ತಿ: 6.22 ಕೋಟಿ ರೂ.

ಸ್ಥಿರಾಸ್ತಿ: 39.65 ಕೋಟಿ ರೂ.

ವಾಹನ: ಬಿಎಂಡಬ್ಲ್ಯು, ಇನೋವಾ ಕಾರು, ಅಶೋಕ್‌ ಲೇಲ್ಯಾಂಡ್ ಬಸ್‌

ಚಿನ್ನ: 4.27 ಕೆ.ಜಿ.

ಬೆಳ್ಳಿ: 9.50 ಕೆ.ಜಿ.

ಸಾಲ: 6.69 ಕೋಟಿ ರೂ.

ಅಪರಾಧ ಪ್ರಕರಣ: 4

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಶ್ರೀರಾಮುಲು ಪತ್ನಿ ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ: 22.57 ಕೋಟಿ ರೂ.

ನಗದು: 2.50 ಲಕ್ಷ ರೂ.

ಒಟ್ಟು ಚರಾಸ್ತಿ: 2.28 ಕೋಟಿ ರೂ.

ಸ್ಥಿರಾಸ್ತಿ: 20.29 ಕೋಟಿ ರೂ.

ವಾಹನ: ಇಲ್ಲ

ಚಿನ್ನ: 2.33 ಕೆ.ಜಿ

ಬೆಳ್ಳಿ: ಇಲ್ಲ

ಸಾಲ: ಇಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!