AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರು ಇಂದು(ಏ.12) ನಾಮಪತ್ರ ಸಲ್ಲಿಸಿದರು. ಈ ವೇಳೆ ಒಟ್ಟು ಆಸ್ತಿ ವಿವರ ಸಲ್ಲಿಸಿದ ಶ್ರೀರಾಮುಲು, ಎಷ್ಷು ಕೋಟಿ ರೂ. ಒಡೆಯ ಗೊತ್ತಾ?, ಜೊತೆಗೆ ಅವರ ಬಳಿಯಿರುವ ಕಾರುಗಳು ಸಂಖ್ಯೆ ಎಷ್ಟಿದೆ. ಈ ಎಲ್ಲದರ ವಿವರ ಇಲ್ಲಿದೆ.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ
ಶ್ರೀರಾಮಲು ಆಸ್ತಿ ವಿವರ ಇಲ್ಲಿದೆ
ವಿನಾಯಕ ಬಡಿಗೇರ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 12, 2024 | 9:12 PM

Share

ಬಳ್ಳಾರಿ, ಏ.12: ಬಳ್ಳಾರಿ ಲೋಕಸಭಾ ಕ್ಷೇತ್ರದ(Bellary Lok Sabha Constituency) ಬಿಜೆಪಿ ಅಭ್ಯರ್ಥಿಯಾಗಿರುವ ಬಿ. ಶ್ರೀರಾಮುಲು(B. Sriramulu) ಅವರು ಇಂದು(ಏ.12) ಬಳ್ಳಾರಿ ನಗರದ ಎಸ್​ಪಿ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್​ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಶ್ರೀರಾಮುಲುಗೆ ಆನಂದ ಸಿಂಗ್, ಜನಾರ್ದನರೆಡ್ಡಿ ಪತ್ನಿ ಅರುಣಾಲಕ್ಷ್ಮೀ ಸಾಥ್ ನೀಡಿದರು. ಇದೇ ವೇಳೆ ಅವರ ಆಸ್ತಿ ವಿವರ ಸಲ್ಲಿಸಿದ್ದು, ಒಟ್ಟು 45 ಕೋಟಿ 88 ಲಕ್ಷದ 2 ಸಾವಿರದ 320 ರೂ. ಆಸ್ತಿ ಹೊಂದಿದ್ದಾರೆ.

ಶ್ರೀರಾಮುಲು ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ; 45.88 ಕೋಟಿ ರೂ.

ನಗದು: 5.50 ಲಕ್ಷ ರೂ.

ಒಟ್ಟು ಚರಾಸ್ತಿ: 6.22 ಕೋಟಿ ರೂ.

ಸ್ಥಿರಾಸ್ತಿ: 39.65 ಕೋಟಿ ರೂ.

ವಾಹನ: ಬಿಎಂಡಬ್ಲ್ಯು, ಇನೋವಾ ಕಾರು, ಅಶೋಕ್‌ ಲೇಲ್ಯಾಂಡ್ ಬಸ್‌

ಚಿನ್ನ: 4.27 ಕೆ.ಜಿ.

ಬೆಳ್ಳಿ: 9.50 ಕೆ.ಜಿ.

ಸಾಲ: 6.69 ಕೋಟಿ ರೂ.

ಅಪರಾಧ ಪ್ರಕರಣ: 4

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಶ್ರೀರಾಮುಲು ಪತ್ನಿ ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ: 22.57 ಕೋಟಿ ರೂ.

ನಗದು: 2.50 ಲಕ್ಷ ರೂ.

ಒಟ್ಟು ಚರಾಸ್ತಿ: 2.28 ಕೋಟಿ ರೂ.

ಸ್ಥಿರಾಸ್ತಿ: 20.29 ಕೋಟಿ ರೂ.

ವಾಹನ: ಇಲ್ಲ

ಚಿನ್ನ: 2.33 ಕೆ.ಜಿ

ಬೆಳ್ಳಿ: ಇಲ್ಲ

ಸಾಲ: ಇಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ