AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರು ಇಂದು(ಏ.12) ನಾಮಪತ್ರ ಸಲ್ಲಿಸಿದರು. ಈ ವೇಳೆ ಒಟ್ಟು ಆಸ್ತಿ ವಿವರ ಸಲ್ಲಿಸಿದ ಶ್ರೀರಾಮುಲು, ಎಷ್ಷು ಕೋಟಿ ರೂ. ಒಡೆಯ ಗೊತ್ತಾ?, ಜೊತೆಗೆ ಅವರ ಬಳಿಯಿರುವ ಕಾರುಗಳು ಸಂಖ್ಯೆ ಎಷ್ಟಿದೆ. ಈ ಎಲ್ಲದರ ವಿವರ ಇಲ್ಲಿದೆ.

ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ
ಶ್ರೀರಾಮಲು ಆಸ್ತಿ ವಿವರ ಇಲ್ಲಿದೆ
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 12, 2024 | 9:12 PM

Share

ಬಳ್ಳಾರಿ, ಏ.12: ಬಳ್ಳಾರಿ ಲೋಕಸಭಾ ಕ್ಷೇತ್ರದ(Bellary Lok Sabha Constituency) ಬಿಜೆಪಿ ಅಭ್ಯರ್ಥಿಯಾಗಿರುವ ಬಿ. ಶ್ರೀರಾಮುಲು(B. Sriramulu) ಅವರು ಇಂದು(ಏ.12) ಬಳ್ಳಾರಿ ನಗರದ ಎಸ್​ಪಿ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್​ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಶ್ರೀರಾಮುಲುಗೆ ಆನಂದ ಸಿಂಗ್, ಜನಾರ್ದನರೆಡ್ಡಿ ಪತ್ನಿ ಅರುಣಾಲಕ್ಷ್ಮೀ ಸಾಥ್ ನೀಡಿದರು. ಇದೇ ವೇಳೆ ಅವರ ಆಸ್ತಿ ವಿವರ ಸಲ್ಲಿಸಿದ್ದು, ಒಟ್ಟು 45 ಕೋಟಿ 88 ಲಕ್ಷದ 2 ಸಾವಿರದ 320 ರೂ. ಆಸ್ತಿ ಹೊಂದಿದ್ದಾರೆ.

ಶ್ರೀರಾಮುಲು ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ; 45.88 ಕೋಟಿ ರೂ.

ನಗದು: 5.50 ಲಕ್ಷ ರೂ.

ಒಟ್ಟು ಚರಾಸ್ತಿ: 6.22 ಕೋಟಿ ರೂ.

ಸ್ಥಿರಾಸ್ತಿ: 39.65 ಕೋಟಿ ರೂ.

ವಾಹನ: ಬಿಎಂಡಬ್ಲ್ಯು, ಇನೋವಾ ಕಾರು, ಅಶೋಕ್‌ ಲೇಲ್ಯಾಂಡ್ ಬಸ್‌

ಚಿನ್ನ: 4.27 ಕೆ.ಜಿ.

ಬೆಳ್ಳಿ: 9.50 ಕೆ.ಜಿ.

ಸಾಲ: 6.69 ಕೋಟಿ ರೂ.

ಅಪರಾಧ ಪ್ರಕರಣ: 4

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಶ್ರೀರಾಮುಲು ಪತ್ನಿ ಆಸ್ತಿ ವಿವರ ಇಲ್ಲಿದೆ

ಒಟ್ಟು ಆಸ್ತಿಯ ಮೌಲ್ಯ: 22.57 ಕೋಟಿ ರೂ.

ನಗದು: 2.50 ಲಕ್ಷ ರೂ.

ಒಟ್ಟು ಚರಾಸ್ತಿ: 2.28 ಕೋಟಿ ರೂ.

ಸ್ಥಿರಾಸ್ತಿ: 20.29 ಕೋಟಿ ರೂ.

ವಾಹನ: ಇಲ್ಲ

ಚಿನ್ನ: 2.33 ಕೆ.ಜಿ

ಬೆಳ್ಳಿ: ಇಲ್ಲ

ಸಾಲ: ಇಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!