ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕ ಸಾವು

ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಬಳಿ ನಡೆದಿದೆ. ಶಾಲೆಯಿಂದ ಮನೆಗೆ ಬರುವಾಗ ದಾರಿಯಲ್ಲಿ ಸಿಕ್ಕ ಕೃಷಿ ಹೊಂಡದಲ್ಲಿ ಈಜಾಡಲು ಎಂದು ಹೋಗಿದ್ದ ಗಗನ್ (12) ಹಾಗೂ ಧನರಾಜ್ (12) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೃಷಿ ಹೊಂಡ ಆಳವಿದ್ದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕ ಸಾವು

Updated on: Jan 17, 2020 | 8:31 PM

ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಬಳಿ ನಡೆದಿದೆ. ಶಾಲೆಯಿಂದ ಮನೆಗೆ ಬರುವಾಗ ದಾರಿಯಲ್ಲಿ ಸಿಕ್ಕ ಕೃಷಿ ಹೊಂಡದಲ್ಲಿ ಈಜಾಡಲು ಎಂದು ಹೋಗಿದ್ದ ಗಗನ್ (12) ಹಾಗೂ ಧನರಾಜ್ (12) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೃಷಿ ಹೊಂಡ ಆಳವಿದ್ದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.