AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ […]

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ
ಸಾಧು ಶ್ರೀನಾಥ್​
|

Updated on: Dec 27, 2019 | 12:27 PM

Share

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು.

ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ ಸಮಾಜ ಪರಿವರ್ತನಾ ಸಮುದಾಯದಿಂದ ಸುಪ್ರೀಂ ಕೋರ್ಟ್​ಗೆ ಆಕ್ಷೇಪಣೆ ಸಲ್ಲಿಸಿದೆ. ಆದ್ರೂ ಸಮರ್ಪಕ ಕ್ರಿಯಾಯೋಜನೆ ಸಲ್ಲಿಸದೇ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ