AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ […]

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ
ಸಾಧು ಶ್ರೀನಾಥ್​
|

Updated on: Dec 27, 2019 | 12:27 PM

Share

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು.

ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ ಸಮಾಜ ಪರಿವರ್ತನಾ ಸಮುದಾಯದಿಂದ ಸುಪ್ರೀಂ ಕೋರ್ಟ್​ಗೆ ಆಕ್ಷೇಪಣೆ ಸಲ್ಲಿಸಿದೆ. ಆದ್ರೂ ಸಮರ್ಪಕ ಕ್ರಿಯಾಯೋಜನೆ ಸಲ್ಲಿಸದೇ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ