AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ […]

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 27, 2019 | 12:27 PM

Share

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು.

ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ ಸಮಾಜ ಪರಿವರ್ತನಾ ಸಮುದಾಯದಿಂದ ಸುಪ್ರೀಂ ಕೋರ್ಟ್​ಗೆ ಆಕ್ಷೇಪಣೆ ಸಲ್ಲಿಸಿದೆ. ಆದ್ರೂ ಸಮರ್ಪಕ ಕ್ರಿಯಾಯೋಜನೆ ಸಲ್ಲಿಸದೇ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ.

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!