AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ […]

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ
ಸಾಧು ಶ್ರೀನಾಥ್​
|

Updated on: Dec 27, 2019 | 12:27 PM

Share

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು.

ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ ಸಮಾಜ ಪರಿವರ್ತನಾ ಸಮುದಾಯದಿಂದ ಸುಪ್ರೀಂ ಕೋರ್ಟ್​ಗೆ ಆಕ್ಷೇಪಣೆ ಸಲ್ಲಿಸಿದೆ. ಆದ್ರೂ ಸಮರ್ಪಕ ಕ್ರಿಯಾಯೋಜನೆ ಸಲ್ಲಿಸದೇ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ.

Follow Us
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್