AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಗ ಮದುವೆ ಮಾಡಿ ಎಂದು ಟವರ್ ಏರಿ ಕುಳಿತ ಯುವಕ

ಈಗಾಗಲೇ ಮದುವೆಗೆಂದು ಚಿರಂಜೀವಿಗೆ ವಧುವನ್ನು ಬಹುತೇಕ ನಿಶ್ಚಯಿಸಲಾಗಿದೆ. ಇಬ್ಬರು ಗಂಡು ಮಕ್ಕಳಿರುವ ಕಾರಣಕ್ಕೆ ಚಿರಂಜೀವಿಗಿಂತ ದೊಡ್ಡ ಹುಡುಗನ ಮದುವೆ ಆಗಲಿ ಅಂತ ಮನೆಯಲ್ಲಿ ಪೋಷಕರು ನಿಲುವು ತಳೆದಿದ್ದಾರೆ.

Viral Video: ಬೇಗ ಮದುವೆ ಮಾಡಿ ಎಂದು ಟವರ್ ಏರಿ ಕುಳಿತ ಯುವಕ
Follow us
TV9 Web
| Updated By: Digi Tech Desk

Updated on:Jun 15, 2021 | 2:19 PM

ಬಳ್ಳಾರಿ: ಮದುವೆ ಆಗದೇ ಹುಚ್ಚು ಬಿಡಲ್ಲ, ಹುಚ್ಚು ಬಿಡದೇ ಮದುವೆಯಾಗಲ್ಲ ಅಂತ ಗಾದೆಯೇ ಇದೆ. ಕೆಲವರಿಗೆ ಮದುವೆ ಬಗ್ಗೆ ಎಷ್ಟೊದು ಹುಚ್ಚಿರುತ್ತೆ ಅಂದ್ರೆ ಅದನ್ನು ಹೇಳೋಕಾಗಲ್ಲ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ 23 ವರ್ಷದ ಚಿರಂಜೀವಿ ಎಂಬ ಯುವಕನೋರ್ವ ಬೇಗ ಮದುವೆ ಮಾಡಿ ಅಂತ ಟವರ್ ಕಂಬವೇರಿ ಕುಳಿತಿಬಿಟ್ಟಿದ್ದ. ತನಗೆ ಮದುವೆ ಮಾಡಿದರೆ ಮಾತ್ರ ಟವರ್​ನಿಂದ ಕೆಳಗಿಳಿಯುವುದಾಗಿ ಹಠ ಹಿಡಿದುಕುಳಿತಿದ್ದ.

ಈಗಾಗಲೇ ಮದುವೆಗೆಂದು ಚಿರಂಜೀವಿಗೆ ವಧುವನ್ನು ಬಹುತೇಕ ನಿಶ್ಚಯಿಸಲಾಗಿದೆ. ಇಬ್ಬರು ಗಂಡು ಮಕ್ಕಳಿರುವ ಕಾರಣಕ್ಕೆ ಚಿರಂಜೀವಿಗಿಂತ ದೊಡ್ಡ ಹುಡುಗನ ಮದುವೆ ಆಗಲಿ ಅಂತ ಮನೆಯಲ್ಲಿ ಪೋಷಕರು ನಿಲುವು ತಳೆದಿದ್ದಾರೆ. ಆದರೆ, ಚಿರಂಜೀವಿ ನನಗೆ ಹುಡುಗಿಯನ್ನು ನಿಶ್ಚಯಿಸಿದ್ದೀರಿ, ಆದರೆ, ಯಾಕೆ ಮದುವೆ ತಡ ಮಾಡುತ್ತಿದ್ದೀರಿ? ಎಂದು ಹಠ ಹಿಡಿದು ಟವರ್ ಏರಿ ಕುಳಿತಿದ್ದಾನೆ.

ಪೊಲೀಸರು ಮತ್ತು ಸ್ಥಳೀಯರು ಕೊನೆಗೂ ಹರಸಾಹಸ ನಡೆಸಿ, ಮನವೊಲಿಸಿ ಟವರ್​ನಿಂದ ಕೆಳಗಿಳಿಸಿದ್ದಾರೆ. ಇಳಿಯುವಾಗಲೂ ನಾನು ಇಳಿದ ಮೇಲೆ ನನಗ್ಯಾರು ಹೊಡಿಬಾರದು ಅಂತ ಷರತ್ತು ಹಾಕಿ ಟವರ್ ಇಳಿದಿದ್ದಾನೆ. ಹೀಗೆ ಮದುವೆ ಆಗುವ ಹುಚ್ಚಿಗೆ ಬಿದ್ದು ಟವರ್ ಏರಿದ ಘಟನೆ ಪೊಲೀಸರು ಮತ್ತು ಸ್ಥಳಿಯರ ಮಧ್ಯ ಪ್ರವೇಶದಿಂದ ಅಂತೂ ಇಂತೂ ಸುಖಾಂತ್ಯವಾಗಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತ ಶಕ್ತಿ ಉಂಟಾಗಿದೆ ಎಂದ ಉಲ್ಲಾಸನಗರ ವ್ಯಕ್ತಿಯ ವಾದ; ವಿಡಿಯೊ ವೈರಲ್

Sunny Leone: ಕೇವಲ ಹ್ಯಾಟ್ ಮೂಲಕ ದೇಹ ಮುಚ್ಚಿಕೊಂಡ​ ಸನ್ನಿ ಲಿಯೋನ್​; ವೈರಲ್​ ಆಯ್ತು ನಟಿಯ ಹೊಸ ಫೋಟೋ 

(Viral Video young man sitting in a tower wants to will soon marry in Ballari )

Published On - 7:17 pm, Mon, 14 June 21

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ