AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ! ಕಾಂಗ್ರೆಸ್ ಶಾಸಕ ಇ ತುಕಾರಾಂ

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ!  ಕಾಂಗ್ರೆಸ್ ಶಾಸಕ ಇ ತುಕಾರಾಂ
ಇ ತುಕಾರಾಂ
TV9 Web
| Edited By: |

Updated on: Aug 04, 2022 | 3:03 PM

Share

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ನೂತನ ಗೆಸ್ಟ್ ಹೌಸ್ ಉದ್ಘಾಟನೆ ಮಾಡಲಾಗಿದೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಡೂರು ಶಾಸಕ ಇ ತುಕಾರಾಂ( E Tukaram) ಸಚಿವ ಸಿ.ಸಿ ಪಾಟೀಲರನ್ನು(CC Patil) ಹಾಡಿ ಹೊಗಳಿದ್ದಾರೆ. ಹಾಗೂ ತನ್ನ ಕೈ ಮುರಿತದ ಬಗ್ಗೆ ನಗೆ ಚಟಾಕಿ ಹಾರಿಸಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಇ ತುಕಾರಾಂ, ನನ್ನ ಕೈ ಮುರಿದಿದೆ. ಹೀಗಾಗಿ ಬ್ಯಾಂಡೇಜ್ ಹಾಕಿದ್ದೇನೆ. ನನಗೆ ಯಾವಾಗ ಗಾಯ ಆಗಿದೆಯ್ಯೋ, ಕೈ ಮುರಿದಿದೇಯ್ಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ. ಇದು ಸಿದ್ದರಾಮೋತ್ಸವದ ಎಪೆಕ್ಟ್ ಅಲ್ಲ. ಹಿಂದೆ ಕೈ ಮುರಿದಾಗ ಸಚಿವ ಆದೆ. ನಂತರ ಸಿದ್ದರಾಮಯ್ಯನವರ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಆದೆ. ಈಗ ಕೈಗೆ ಕ್ರಾಕ್ ಆಗಿದೆ. ಮುಂದೆನೂ ಅದೃಷ್ಟ ಒಲಿಯಬಹುದು ಎಂದು ಶಾಸಕ ಇ ತುಕಾರಾಂ ನಗೆ ಚಟಾಕಿ ಹಾರಿಸಿದ್ರು.

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ. ಸಿ.ಸಿ ಪಾಟೀಲ ಎಲ್ಲ ಪಕ್ಷದ ಶಾಸಕರಿಗೂ ಸಮಾನವಾಗಿ ಅನುದಾನವನ್ನ ನೀಡಿದ್ದಾರೆ. ಬಸವಣ್ಣನವರ ಪ್ರಕಾರ ಕಾಯಕವೇ ಕೈಲಾಸ ಎಂದು ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಇ ತುಕಾರಾಂ ಸಚಿವ ಸಿ.ಸಿ ಪಾಟೀಲ್ರನ್ನ ಹಾಡಿ ಹೊಗಳಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್