AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ! ಕಾಂಗ್ರೆಸ್ ಶಾಸಕ ಇ ತುಕಾರಾಂ

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ!  ಕಾಂಗ್ರೆಸ್ ಶಾಸಕ ಇ ತುಕಾರಾಂ
ಇ ತುಕಾರಾಂ
TV9 Web
| Edited By: ಆಯೇಷಾ ಬಾನು|

Updated on: Aug 04, 2022 | 3:03 PM

Share

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ನೂತನ ಗೆಸ್ಟ್ ಹೌಸ್ ಉದ್ಘಾಟನೆ ಮಾಡಲಾಗಿದೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಡೂರು ಶಾಸಕ ಇ ತುಕಾರಾಂ( E Tukaram) ಸಚಿವ ಸಿ.ಸಿ ಪಾಟೀಲರನ್ನು(CC Patil) ಹಾಡಿ ಹೊಗಳಿದ್ದಾರೆ. ಹಾಗೂ ತನ್ನ ಕೈ ಮುರಿತದ ಬಗ್ಗೆ ನಗೆ ಚಟಾಕಿ ಹಾರಿಸಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಇ ತುಕಾರಾಂ, ನನ್ನ ಕೈ ಮುರಿದಿದೆ. ಹೀಗಾಗಿ ಬ್ಯಾಂಡೇಜ್ ಹಾಕಿದ್ದೇನೆ. ನನಗೆ ಯಾವಾಗ ಗಾಯ ಆಗಿದೆಯ್ಯೋ, ಕೈ ಮುರಿದಿದೇಯ್ಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ. ಇದು ಸಿದ್ದರಾಮೋತ್ಸವದ ಎಪೆಕ್ಟ್ ಅಲ್ಲ. ಹಿಂದೆ ಕೈ ಮುರಿದಾಗ ಸಚಿವ ಆದೆ. ನಂತರ ಸಿದ್ದರಾಮಯ್ಯನವರ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಆದೆ. ಈಗ ಕೈಗೆ ಕ್ರಾಕ್ ಆಗಿದೆ. ಮುಂದೆನೂ ಅದೃಷ್ಟ ಒಲಿಯಬಹುದು ಎಂದು ಶಾಸಕ ಇ ತುಕಾರಾಂ ನಗೆ ಚಟಾಕಿ ಹಾರಿಸಿದ್ರು.

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ. ಸಿ.ಸಿ ಪಾಟೀಲ ಎಲ್ಲ ಪಕ್ಷದ ಶಾಸಕರಿಗೂ ಸಮಾನವಾಗಿ ಅನುದಾನವನ್ನ ನೀಡಿದ್ದಾರೆ. ಬಸವಣ್ಣನವರ ಪ್ರಕಾರ ಕಾಯಕವೇ ಕೈಲಾಸ ಎಂದು ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಇ ತುಕಾರಾಂ ಸಚಿವ ಸಿ.ಸಿ ಪಾಟೀಲ್ರನ್ನ ಹಾಡಿ ಹೊಗಳಿದ್ದಾರೆ.

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್