AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ! ಕಾಂಗ್ರೆಸ್ ಶಾಸಕ ಇ ತುಕಾರಾಂ

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ!  ಕಾಂಗ್ರೆಸ್ ಶಾಸಕ ಇ ತುಕಾರಾಂ
ಇ ತುಕಾರಾಂ
TV9 Web
| Edited By: ಆಯೇಷಾ ಬಾನು|

Updated on: Aug 04, 2022 | 3:03 PM

Share

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ನೂತನ ಗೆಸ್ಟ್ ಹೌಸ್ ಉದ್ಘಾಟನೆ ಮಾಡಲಾಗಿದೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಡೂರು ಶಾಸಕ ಇ ತುಕಾರಾಂ( E Tukaram) ಸಚಿವ ಸಿ.ಸಿ ಪಾಟೀಲರನ್ನು(CC Patil) ಹಾಡಿ ಹೊಗಳಿದ್ದಾರೆ. ಹಾಗೂ ತನ್ನ ಕೈ ಮುರಿತದ ಬಗ್ಗೆ ನಗೆ ಚಟಾಕಿ ಹಾರಿಸಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಇ ತುಕಾರಾಂ, ನನ್ನ ಕೈ ಮುರಿದಿದೆ. ಹೀಗಾಗಿ ಬ್ಯಾಂಡೇಜ್ ಹಾಕಿದ್ದೇನೆ. ನನಗೆ ಯಾವಾಗ ಗಾಯ ಆಗಿದೆಯ್ಯೋ, ಕೈ ಮುರಿದಿದೇಯ್ಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ. ಇದು ಸಿದ್ದರಾಮೋತ್ಸವದ ಎಪೆಕ್ಟ್ ಅಲ್ಲ. ಹಿಂದೆ ಕೈ ಮುರಿದಾಗ ಸಚಿವ ಆದೆ. ನಂತರ ಸಿದ್ದರಾಮಯ್ಯನವರ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಆದೆ. ಈಗ ಕೈಗೆ ಕ್ರಾಕ್ ಆಗಿದೆ. ಮುಂದೆನೂ ಅದೃಷ್ಟ ಒಲಿಯಬಹುದು ಎಂದು ಶಾಸಕ ಇ ತುಕಾರಾಂ ನಗೆ ಚಟಾಕಿ ಹಾರಿಸಿದ್ರು.

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ. ಸಿ.ಸಿ ಪಾಟೀಲ ಎಲ್ಲ ಪಕ್ಷದ ಶಾಸಕರಿಗೂ ಸಮಾನವಾಗಿ ಅನುದಾನವನ್ನ ನೀಡಿದ್ದಾರೆ. ಬಸವಣ್ಣನವರ ಪ್ರಕಾರ ಕಾಯಕವೇ ಕೈಲಾಸ ಎಂದು ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಇ ತುಕಾರಾಂ ಸಚಿವ ಸಿ.ಸಿ ಪಾಟೀಲ್ರನ್ನ ಹಾಡಿ ಹೊಗಳಿದ್ದಾರೆ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ