AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ KSRTC ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದ ಮಹಿಳೆ ಸಾವು

ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ KA 34, F 1228 ನಂಬರ್ನ KSRTC ಬಸ್ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬಗ್ಗೆ ಪೊಲೀಸರಿಗೆ ಯಾವುದೇ ಗುರುತು ಪತ್ತೆಯಾಗಿಲ್ಲ.

ಚಲಿಸುತ್ತಿದ್ದ KSRTC ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದ ಮಹಿಳೆ ಸಾವು
ಚಲಿಸುತ್ತಿದ್ದ KSRTC ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದ ಮಹಿಳೆ ಸಾವು
TV9 Web
| Edited By: |

Updated on:Aug 04, 2022 | 5:12 PM

Share

ಬಳ್ಳಾರಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಅವಘಡ ಸಂಭವಿಸಿದೆ.

ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ KA 34, F 1228 ನಂಬರ್ನ KSRTC ಬಸ್ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬಗ್ಗೆ ಪೊಲೀಸರಿಗೆ ಯಾವುದೇ ಗುರುತು ಪತ್ತೆಯಾಗಿಲ್ಲ. ಸದ್ಯ ವಿವರ ಕಲೆ ಹಾಕಲಾಗುತ್ತಿದೆ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಸಾರಿಗೆ ಬಸ್​​

ಚಿಕ್ಕೋಡಿ: ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಸಾರಿಗೆ ಬಸ್ ಬಿದ್ದಿರುವಂತಹ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಅಥಣಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು, ಅಥಣಿಯಿಂದ ಸಾವಳಗಿ ಗ್ರಾಮಕ್ಕೆ ಹೋಗುತ್ತಿತ್ತು. 35ಕ್ಕೂ ಹೆಚ್ಚು ಜನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐಗಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Published On - 5:10 pm, Thu, 4 August 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?