AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಪೇಟೆಯಲ್ಲಿ ನಟ ಪುನೀತ್ ರಾಜ್ ಕುಮಾರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಟ; ಕುರ್ಚಿ, ಬ್ಯಾರಿಕೇಡ್ಗಳನ್ನು ದಬ್ಬಿ ಹೊಡೆದಾಡಿಕೊಂಡ ಯುವಕರು

ವಿಜಯನಗರದ ಹೊಸಪೇಟೆಯ ತಾಲೂಕು ಕಚೇರಿ ಸಮೀಪದಲ್ಲಿ ಅವರದೇ ಹೆಸರಿನ ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಕಂಚಿನ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ.

ಹೊಸಪೇಟೆಯಲ್ಲಿ ನಟ ಪುನೀತ್ ರಾಜ್ ಕುಮಾರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಟ; ಕುರ್ಚಿ, ಬ್ಯಾರಿಕೇಡ್ಗಳನ್ನು ದಬ್ಬಿ ಹೊಡೆದಾಡಿಕೊಂಡ ಯುವಕರು
ಹೊಸಪೇಟೆಯಲ್ಲಿ ನಟ ಪುನೀತ್ ರಾಜ್ ಕುಮಾರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಟ
Follow us
TV9 Web
| Updated By: ಆಯೇಷಾ ಬಾನು

Updated on: Jun 05, 2022 | 7:48 PM

ವಿಜಯನಗರ: ದಿವಂಗತ ನಟ ಪುನೀತ್ ರಾಜ್ ಕುಮಾರ್‌( Puneeth Rajkumar Statue) ತಮ್ಮ ಅಪಾರ ಅಭಿಮಾನಿ ಬಳಗವನ್ನು ಬಿಟ್ಟು ಸುಮಾರು 7 ತಿಂಗಳು ಕಳೆದಿದೆ. ಏಳು ತಿಂಗಳಾದ್ರೂ ಅಭಿಮಾನಿಗಳಿಗೆ ಮಾತ್ರ ಅವರನ್ನು ಮರೆಯಲಾಗುತ್ತಿಲ್ಲ. ಇನ್ನೂ ಕೂಡ ತನ್ನ ನೆಚ್ಚಿನ ನಟನ ನೆನಪಿನಲ್ಲಿ ಒಂದಲ್ಲಾವೊಂದು ಕಾರ್ಯಕ್ರಮಗಳನ್ನು ಮಾಡುತ್ತಲೇ ಇದ್ದಾರೆ. ಆದ್ರೆ ಇಂದು ನಡೆದ ಪುನೀತ್ ರಾಜ್ಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪುನೀತ್ ಅಭಿಮಾನಿಗಳು ಬಡಿದಾಡಿಕೊಂಡಿದ್ದಾರೆ.

ವಿಜಯನಗರದ ಹೊಸಪೇಟೆಯ ತಾಲೂಕು ಕಚೇರಿ ಸಮೀಪದಲ್ಲಿ ಅವರದೇ ಹೆಸರಿನ ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಕಂಚಿನ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಅಪಾರ ಪ್ರಮಾಣದ ಅಭಿಮಾನಿಗಳು ಬ್ಯಾರಿಕೇಡ್ಗಳನ್ನು ದಬ್ಬಿ ತಳ್ಳಾಡಿದ್ದಾರೆ. ಕುರ್ಚಿಗಳನ್ನು ಎತ್ತು ಹಾಕಿ, ಅತಿರೇಕದ ವರ್ತನೆ ಮಾಡಿದ್ದಾರೆ. ಇದನ್ನೂ ಓದಿ: ಎಗ್​ರೈಸ್ ಅಂಗಡಿ ಸೇರಿ ಎರಡು ಕಡೆಗಳಲ್ಲಿ ಸಿಲಿಂಡರ್ ಸ್ಫೋಟ, ಇಬ್ಬರು ಸಾವು!

Puneeth fans fight

ಹೊಸಪೇಟೆಯಲ್ಲಿ ನಟ ಪುನೀತ್ ರಾಜ್ ಕುಮಾರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಟ

ಪ್ರತಿಮೆ ಅನಾವರಣಕ್ಕೂ ಮುನ್ನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಈ ವೇಳೆ ಎಲ್ಲೋ ಜೋಗಪ್ಪ ಹಾಡಿಗೆ, ಕುಣಿದು ಕುಪ್ಪಳಿಸುವ ವೇಳೆ ಈ ಘಟನೆ ನಡೆದಿದೆ. ಕುರ್ಚಿಗಾಗಿ ಯುವಕರಲ್ಲಿ ಶುರುವಾದ ಜಗಳದಲ್ಲಿ ಯುವಕರು ಬಡಿದಾಡಿಕೊಂಡಿದ್ದಾರೆ. ಯುವಕರ ಮಧ್ಯೆ ವಾಗ್ವಾದ ನಡೆದಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸ ಪಡುತ್ತಿದ್ದಾರೆ. ಸಮಾರಂಭದಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ. ಇದನ್ನೂ ಓದಿ:  ‘ರಾ ರಾ ರಕ್ಕಮ್ಮ’ ಹಾಡಿಗೆ 150 ಮಕ್ಕಳಿಂದ ಮಸ್ತ್​ ಡ್ಯಾನ್ಸ್

ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ