AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಕರ್ಯವಿಲ್ಲದೆ ವೈದ್ಯರ ನರಳಾಟ, ಕೊವಿಡ್ ವಾರಿಯರ್ಸ್ ಪ್ರೊಟೆಸ್ಟ್

ಬಳ್ಳಾರಿ: ಕೊರೊನಾ ವಿರುದ್ಧದ ಹೋರಾಟಕ್ಕೆ ವೈದ್ಯರ ಸೇವೆ ಅತ್ಯಮುಲ್ಯ. ಆದರೆ ಸರ್ಕಾರ ರಕ್ಷಕರಿಗೆಯೇ ರಕ್ಷಣೆ ನೀಡ್ತಿಲ್ಲ. ಹೀಗಾಗಿ ಬೇಸತ್ತ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಕೊವಿಡ್ ವಾರಿಯರ್ಸ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬಳ್ಳಾರಿ ವಿಮ್ಸ್ ಆಸ್ಪತ್ರೆ ಪಿಜಿ ವಿದ್ಯಾರ್ಥಿ ಮತ್ತು ವೈದ್ಯರು ವಿಮ್ಸ್ ನಿರ್ದೇಶಕರ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಿದ್ರು. ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ರು. ರೋಗಿಗಳ ಜೊತೆಗೆ ಕೆಲಸ ಮಾಡೋದೇ ನಮಗೆ ಕಷ್ಟವಾಗಿದೆ ಎಂದು ಸಿಬ್ಬಂದಿ ತಮ್ಮ ಅಳಲನ್ನು ತೋಡಿಕೊಂಡ್ರು. ನಿನ್ನೆ ಪಾಸಿಟಿವ್ ಬಂದಿರೋ ರೋಗಿ […]

ಸೌಕರ್ಯವಿಲ್ಲದೆ ವೈದ್ಯರ ನರಳಾಟ, ಕೊವಿಡ್ ವಾರಿಯರ್ಸ್ ಪ್ರೊಟೆಸ್ಟ್
ಸಾಧು ಶ್ರೀನಾಥ್​
|

Updated on:May 18, 2020 | 8:31 PM

Share

ಬಳ್ಳಾರಿ: ಕೊರೊನಾ ವಿರುದ್ಧದ ಹೋರಾಟಕ್ಕೆ ವೈದ್ಯರ ಸೇವೆ ಅತ್ಯಮುಲ್ಯ. ಆದರೆ ಸರ್ಕಾರ ರಕ್ಷಕರಿಗೆಯೇ ರಕ್ಷಣೆ ನೀಡ್ತಿಲ್ಲ. ಹೀಗಾಗಿ ಬೇಸತ್ತ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಕೊವಿಡ್ ವಾರಿಯರ್ಸ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಳ್ಳಾರಿ ವಿಮ್ಸ್ ಆಸ್ಪತ್ರೆ ಪಿಜಿ ವಿದ್ಯಾರ್ಥಿ ಮತ್ತು ವೈದ್ಯರು ವಿಮ್ಸ್ ನಿರ್ದೇಶಕರ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಿದ್ರು. ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ರು. ರೋಗಿಗಳ ಜೊತೆಗೆ ಕೆಲಸ ಮಾಡೋದೇ ನಮಗೆ ಕಷ್ಟವಾಗಿದೆ ಎಂದು ಸಿಬ್ಬಂದಿ ತಮ್ಮ ಅಳಲನ್ನು ತೋಡಿಕೊಂಡ್ರು.

ನಿನ್ನೆ ಪಾಸಿಟಿವ್ ಬಂದಿರೋ ರೋಗಿ ಕಳೆದ ವಾರದಿಂದ ವಿಮ್ಸ್​ನಲ್ಲಿ ದಾಖಲಾಗಿದ್ರು. ಚಿಕಿತ್ಸೆ ನೀಡಿದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ ಎಂದು ಪಿಜಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಹಾಗೂ ದೊಡ್ಡ ದೊಡ್ಡ ಡಾಕ್ಟರ್ ಚಿಕಿತ್ಸ ನೀಡಲು ಬರೋದಿಲ್ಲ, ಕೇವಲ ಪಿಜಿ ಸ್ಟೂಡೆಂಟ್ಸ್ ಮಾತ್ರ ಕೊರೊನಾ ಸೋಂಕಿತರನ್ನು ನೋಡಿಕೊಳ್ಳಬೇಕಾ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಕೊರೊನಾ ವಾರಿಯರ್ಸ್​​ಗೆ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಯಾವುದೇ ಭದ್ರತೆ ಇಲ್ಲ. ಆದ್ರು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು, ಪಿಜಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ.

Published On - 1:28 pm, Mon, 18 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ