AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ; ಕಾರು ಚಾಲಕ ವಶಕ್ಕೆ

ಮನೆಗೆ ಹೋಗುತ್ತಿದ್ದ ಬಿಬಿಎಂಪಿ ಜಂಟಿ ಆಯುಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಡಿಕ್ಕಿ ಹೊಡೆದ ಕಾರಿನ ಚಾಲಕ ಮದ್ಯ ಸೇವನೆ ಮಾಡಿರುವುದು ತಿಳಿದುಬಂದಿದೆ.

Bangalore: ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ; ಕಾರು ಚಾಲಕ ವಶಕ್ಕೆ
ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ
TV9 Web
| Edited By: Rakesh Nayak Manchi|

Updated on:Aug 16, 2022 | 7:29 AM

Share

ಬೆಂಗಳೂರು: ಮನೆಗೆ ಹೋಗುತ್ತಿದ್ದ ಬಿಬಿಎಂಪಿ ಜಂಟಿ ಆಯುಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ರಾಜರಾಜೇಶ್ವರಿ ನಗರದ ಗೇಟ್​ ಬಳಿ ಜಂಟಿ ಆಯುಕ್ತರ ಕಾರಿನ ಮುಂಭಾಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಕಾರು ಚಾಲಕನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಆತ ಮದ್ಯಪಾನ ಸೇವನೆ ಮಾಡಿರುವುದು ತಿಳಿದುಬಂದಿದೆ.

ಕರ್ತವ್ಯ ಮುಗಿಸಿ ಬಿಬಿಎಂಪಿ ಜಂಟಿ ಆಯುಕ್ತರು ಕಾರು ಮೂಲಕ ಮನೆಗೆ ವಾಪಸ್ಸಾಗುತ್ತಿದ್ದರು. ಆರ್​ಆರ್ ನಗರ ಗೇಟ್ ಬಳಿ ಕಾರು ತಲುಪುತ್ತಿದ್ದಂತೆ ಮುಂಭಾಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂದ ಕಾರು ಚಾಲಕ ಶಿವಶಂಕರ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದ ತಪಾಸಣೆ ನಡೆಸಿದ್ದಾರೆ. ಈ ವೇಳೆ ಶಿವಶಂಕರ್ ಮದ್ಯಪಾನ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬ್ಯಾಟರಾಯನ ಸಂಚಾರಿ ಠಾಣಾ ಪೊಲೀಸರು ಶಿವಶಂಕರ್ ವಿರುದ್ಧ ಡಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Tue, 16 August 22

Follow Us
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ