AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಕಾರಿಗಳಿಂದ ಬೇಜವಾಬ್ದಾರಿ; ಕೋಟಿ ಕೋಟಿ ಆಸ್ತಿ ಕಾಪಾಡಿಕೊಳ್ಳಲು BDA ವಿಫಲ’

ಕೋಟಿ ಕೋಟಿ ಬೆಲೆಬಾಳುವ ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ವಿಫಲಗೊಂಡಿದ್ದು, ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

‘ಅಧಿಕಾರಿಗಳಿಂದ ಬೇಜವಾಬ್ದಾರಿ; ಕೋಟಿ ಕೋಟಿ ಆಸ್ತಿ ಕಾಪಾಡಿಕೊಳ್ಳಲು BDA ವಿಫಲ’
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Feb 15, 2021 | 1:16 PM

Share

ಬೆಂಗಳೂರು: ಕೋಟಿ ಕೋಟಿ ಬೆಲೆಬಾಳುವ ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ವಿಫಲಗೊಂಡಿದ್ದು, ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಬೇಕೆಂದೇ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಾಗ ಯಾರದ್ದೋ ಪಾಲಾಗಿದ್ದರೂ ಕೈಕಟ್ಟಿ ಕುಳಿತಿರುವ ಆರೋಪ ಕೇಳಿಬರುತ್ತಿದೆ.

ಅಕ್ರಮ ನಡೆಯುತ್ತಿದ್ದರೂ ಬಿಡಿಎ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಉಳಿಸಿಕೊಳ್ಳಲು ಬಿಡಿಎ ವಿಫಲಗೊಂಡಿದೆ. ನಾಗರಬಾವಿಯಲ್ಲಿ ಕರ್ನಾಟಕ ಐಟಿ ಇಲಾಖೆ ನೌಕರರ ಗೃಹ ನಿರ್ಮಾಣ ಸಂಘಕ್ಕೆ 2015ರಲ್ಲಿ ಬಿಡಿಎನಿಂದ 1 ಎಕರೆ 1 ಗುಂಟೆ ಜಾಗ ಅಲಾಟ್ ಮಾಡಲಾಗಿತ್ತು. ಅಲಾಟ್​ ಮಾಡಿದ ಜಾಗವನ್ನು ಮುನಿರಾಜು ಪಾಲುದಾರಿಕೆಯ ಎಸ್​ಎಸ್​ ಮತ್ತು ಎಸ್​ವಿ ಡೆವಲಪರ್ಸ್​ಗೆ ಜಿಪಿಎ ಮಾಡಿಕೊಟ್ಟಿತ್ತು. ಕಾನೂನು ಬಾಹಿರವಾಗಿ ಜಿಪಿಎ ಮಾಡಿಕೊಟ್ಟಿದ್ದರೂ ಬಿಡಿಎ ನಿರ್ಲಕ್ಷ್ಯ ತೋರಿದೆ. ಬಿಡಿಎ 2017ರಿಂದ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ.

ಇದನ್ನೂ ಓದಿ: TV9 Kannada Digital Live: ಬಿಡಿಎ ವಿಸರ್ಜನೆಯಿಂದಲೇ ಭ್ರಷ್ಟಾಚಾರ ತಡೆಯಲು ಸಾಧ್ಯ; ತಜ್ಞರ ಅಭಿಮತ

ಬಿಲ್ಡರ್ ಜೊತೆ ಶಾಮೀಲಾಗಿ ಡೀಲ್ ಏನಾದರೂ ಮಾಡಿದ್ದಾರಾ? ಎಂಬ ಅನುಮಾನ ಶುರುವಾಗಿದೆ. ಉಪಕಾರ್ಯದರ್ಶಿಯಾಗಿದ್ದ ಸುಧಾ, ಎಂಎಸ್ಎನ್ ಬಾಬು, ಚಿದಾನಂದ, ಹರೀಶ್ ನಾಯಕ್ ಚಿದಾನಂದ, ಆಯುಕ್ತರಾಗಿದ್ದ ಮಂಜುಳಾ, ಮಹದೇವ್, ಅಂದಿನ ಬಿಡಿಎ ಕಾರ್ಯದರ್ಶಿಗಳಾಗಿದ್ದ ಬಸವರಾಜ್ ಜಗದೀಶ್ ಮತ್ತು ವಾಸಂತಿ ಅಮರ್ ಎಲ್ಲರಿಗೂ ಮಾಹಿತಿಯಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೆ ಸುಮ್ಮನೆ ಇರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬಿಡಿಎಗೆ ಸೇರಿದ ಕೋಟಿ ಕೋಟಿ ಆಸ್ತಿಯನ್ನು ಕಣ್ಣ ಮುಂದೆಯೇ ಲೂಟಿ ಹೊಡೆಯುತ್ತಿದ್ದರು ಕಣ್ಮುಚ್ಚಿ ಕೂತಿರುವುದು ದೊಡ್ಡ ಅನುಮಾನಕ್ಕೆ ಕಾರಣವಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?