AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು

Police Open Fire ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ರಾಜಗೋಪಾಲನಗರ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು
PSI ಹನುಮಂತ ಹಾದಿಮನಿ(ಎಡ) ಆರೋಪಿ ಸಂತೋಷ್ (ಬಲ)
Follow us
ಆಯೇಷಾ ಬಾನು
| Updated By: Digi Tech Desk

Updated on:Feb 09, 2021 | 9:04 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿಂದು ಬೆಳ್ಳಂ ಬೆಳಗ್ಗೆ ಪೊಲೀಸರಿಂದ ಗುಂಡಿನ ಸದ್ದು ಕೇಳಿ ಬಂದಿದೆ. ಕೊಲೆ ಆರೋಪಿ ಸಂತೋಷ್(21) ಕಾಲಿಗೆ ರಾಜಗೋಪಾಲನಗರ ಪೊಲೀಸರು, ಜಿಕೆಡಬ್ಲ್ಯೂ ಲೇಔಟ್‌ ಬಳಿ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ರಾಜಗೋಪಾಲನಗರ ವ್ಯಾಪ್ತಿಯ ರೌಡಿಶೀಟರ್ ಸಂತೋಷ್, ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾನೆ. ಜನವರಿ 9ರಂದು ಶ್ರೀನಿವಾಸ್ ಅಲಿಯಾಸ್ ಕರಿಸೀನನ ಹತ್ಯೆಯಾಗಿತ್ತು.

ಹಾಡಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಆರೋಪಿ ಸಂತೋಷ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಸಂತೋಷ್ ಹಲ್ಲೆಗೆ ಮುಂದಾಗಿದ್ದ ಈ ವೇಳೆ ಆತ್ಮ ರಕ್ಷಣೆಗೆಂದು ಆರೋಪಿ ಕಾಲಿಗೆ ಪಿಎಸ್ಐ ಹನುಮಂತ ಹಾದಿಮನಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಸಂತೋಷ್ ಜೊತೆಗಿದ್ದ ಮತ್ತೋರ್ವ ಆರೋಪಿ ಸತೀಶ್ ಕೂಡು ಸೆರೆಯಾಗಿದ್ದಾನೆ. ಸದ್ಯ ಒಬ್ಬನನ್ನು ಹಿಡಿಯಲು ಹೋಗಿ ಇಬ್ಬರು ಆರೋಪಿಗಳ ಬಂಧನವಾಗಿದೆ. ಕಾಲಿಗೆ ಗುಂಡು ತಗುಲಿರುವ ಕಾರಣ ಸಂತೋಷ್​ಗೆ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

Published On - 8:38 am, Tue, 9 February 21

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Daily Devotional: ಗಂಗಾ ಸಪ್ತಮಿಯ ಆಚರಣೆ ಮತ್ತು ಮಹತ್ವ ತಿಳಿಯಿರಿ
Daily Devotional: ಗಂಗಾ ಸಪ್ತಮಿಯ ಆಚರಣೆ ಮತ್ತು ಮಹತ್ವ ತಿಳಿಯಿರಿ