AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು

Police Open Fire ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ರಾಜಗೋಪಾಲನಗರ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು
PSI ಹನುಮಂತ ಹಾದಿಮನಿ(ಎಡ) ಆರೋಪಿ ಸಂತೋಷ್ (ಬಲ)
ಆಯೇಷಾ ಬಾನು
| Edited By: |

Updated on:Feb 09, 2021 | 9:04 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿಂದು ಬೆಳ್ಳಂ ಬೆಳಗ್ಗೆ ಪೊಲೀಸರಿಂದ ಗುಂಡಿನ ಸದ್ದು ಕೇಳಿ ಬಂದಿದೆ. ಕೊಲೆ ಆರೋಪಿ ಸಂತೋಷ್(21) ಕಾಲಿಗೆ ರಾಜಗೋಪಾಲನಗರ ಪೊಲೀಸರು, ಜಿಕೆಡಬ್ಲ್ಯೂ ಲೇಔಟ್‌ ಬಳಿ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ರಾಜಗೋಪಾಲನಗರ ವ್ಯಾಪ್ತಿಯ ರೌಡಿಶೀಟರ್ ಸಂತೋಷ್, ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾನೆ. ಜನವರಿ 9ರಂದು ಶ್ರೀನಿವಾಸ್ ಅಲಿಯಾಸ್ ಕರಿಸೀನನ ಹತ್ಯೆಯಾಗಿತ್ತು.

ಹಾಡಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಆರೋಪಿ ಸಂತೋಷ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಸಂತೋಷ್ ಹಲ್ಲೆಗೆ ಮುಂದಾಗಿದ್ದ ಈ ವೇಳೆ ಆತ್ಮ ರಕ್ಷಣೆಗೆಂದು ಆರೋಪಿ ಕಾಲಿಗೆ ಪಿಎಸ್ಐ ಹನುಮಂತ ಹಾದಿಮನಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಸಂತೋಷ್ ಜೊತೆಗಿದ್ದ ಮತ್ತೋರ್ವ ಆರೋಪಿ ಸತೀಶ್ ಕೂಡು ಸೆರೆಯಾಗಿದ್ದಾನೆ. ಸದ್ಯ ಒಬ್ಬನನ್ನು ಹಿಡಿಯಲು ಹೋಗಿ ಇಬ್ಬರು ಆರೋಪಿಗಳ ಬಂಧನವಾಗಿದೆ. ಕಾಲಿಗೆ ಗುಂಡು ತಗುಲಿರುವ ಕಾರಣ ಸಂತೋಷ್​ಗೆ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

Published On - 8:38 am, Tue, 9 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?