AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು

Police Open Fire ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ರಾಜಗೋಪಾಲನಗರ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಪ್ರಕರಣ ಆರೋಪಿಯನ್ನು ಗುಂಡು ಹಾರಿಸಿ ಸೆರೆ ಹಿಡಿದ ಪೊಲೀಸರು
PSI ಹನುಮಂತ ಹಾದಿಮನಿ(ಎಡ) ಆರೋಪಿ ಸಂತೋಷ್ (ಬಲ)
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 09, 2021 | 9:04 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿಂದು ಬೆಳ್ಳಂ ಬೆಳಗ್ಗೆ ಪೊಲೀಸರಿಂದ ಗುಂಡಿನ ಸದ್ದು ಕೇಳಿ ಬಂದಿದೆ. ಕೊಲೆ ಆರೋಪಿ ಸಂತೋಷ್(21) ಕಾಲಿಗೆ ರಾಜಗೋಪಾಲನಗರ ಪೊಲೀಸರು, ಜಿಕೆಡಬ್ಲ್ಯೂ ಲೇಔಟ್‌ ಬಳಿ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ರಾಜಗೋಪಾಲನಗರ ವ್ಯಾಪ್ತಿಯ ರೌಡಿಶೀಟರ್ ಸಂತೋಷ್, ಶ್ರೀನಿವಾಸ್ ಅಲಿಯಾಸ್ ಕರಿಸೀನ ಹತ್ಯೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾನೆ. ಜನವರಿ 9ರಂದು ಶ್ರೀನಿವಾಸ್ ಅಲಿಯಾಸ್ ಕರಿಸೀನನ ಹತ್ಯೆಯಾಗಿತ್ತು.

ಹಾಡಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಆರೋಪಿ ಸಂತೋಷ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಸಂತೋಷ್ ಹಲ್ಲೆಗೆ ಮುಂದಾಗಿದ್ದ ಈ ವೇಳೆ ಆತ್ಮ ರಕ್ಷಣೆಗೆಂದು ಆರೋಪಿ ಕಾಲಿಗೆ ಪಿಎಸ್ಐ ಹನುಮಂತ ಹಾದಿಮನಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಸಂತೋಷ್ ಜೊತೆಗಿದ್ದ ಮತ್ತೋರ್ವ ಆರೋಪಿ ಸತೀಶ್ ಕೂಡು ಸೆರೆಯಾಗಿದ್ದಾನೆ. ಸದ್ಯ ಒಬ್ಬನನ್ನು ಹಿಡಿಯಲು ಹೋಗಿ ಇಬ್ಬರು ಆರೋಪಿಗಳ ಬಂಧನವಾಗಿದೆ. ಕಾಲಿಗೆ ಗುಂಡು ತಗುಲಿರುವ ಕಾರಣ ಸಂತೋಷ್​ಗೆ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

Published On - 8:38 am, Tue, 9 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು