AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ

ದೂರುಗಳು ಕೇಳಿಬಂದ ಹಿನ್ನೆಲೆ ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ
ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವರ್ಗಾವಣೆ
TV9 Web
| Edited By: |

Updated on:Oct 20, 2022 | 9:11 PM

Share

ಬೆಂಗಳೂರು: ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್‌ ವಿರುದ್ಧ ಆರೋಪಗಳ ಸುರಿಮಳೆ ಕೇಳಿಬಂದ ಬೆನ್ನಲ್ಲೆ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವಿರುದ್ಧ 25ಕ್ಕೂ ಹೆಚ್ಚು ಎಫ್​ಡಿಎ, ಎಸ್​ಡಿಎಗಳು ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ನೀಡದ್ದರು.

ನಿಶಾ ಜೇಮ್ಸ್ ವಿರುದ್ಧ ಕೇಳಿಬಂದ ಆರೋಪ ಏನು?

ಸಾಮಾನ್ಯ ವಿಷಯಗಳನ್ನ ದೊಡ್ಡದಾಗಿ ಮಾಡಿ ಕಾನೂನುಬಾಹಿರವಾಗಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕವಾಗಿ ಸಿಬ್ಬಂದಿಗಳನ್ನ ತಡರಾತ್ರಿವರೆಗೂ ಕಚೇರಿಯಲ್ಲಿಯೇ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6 ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸುತ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗುತ್ತಿಲ್ಲ. ನಿಶಾ ಜೇಮ್ಸ್​ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಮರೆವು ಸೇರಿದಂತೆ ಹಲವು ಕಾಯಿಲೆ ಬರುತ್ತಿವೆ ಎಂದು ಆರೋಪಿಸಿ ನೀಡಿದ ದೂರಿನ ಪ್ರತಿ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 20 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?