AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ

ದೂರುಗಳು ಕೇಳಿಬಂದ ಹಿನ್ನೆಲೆ ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ
ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವರ್ಗಾವಣೆ
TV9 Web
| Edited By: |

Updated on:Oct 20, 2022 | 9:11 PM

Share

ಬೆಂಗಳೂರು: ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್‌ ವಿರುದ್ಧ ಆರೋಪಗಳ ಸುರಿಮಳೆ ಕೇಳಿಬಂದ ಬೆನ್ನಲ್ಲೆ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವಿರುದ್ಧ 25ಕ್ಕೂ ಹೆಚ್ಚು ಎಫ್​ಡಿಎ, ಎಸ್​ಡಿಎಗಳು ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ನೀಡದ್ದರು.

ನಿಶಾ ಜೇಮ್ಸ್ ವಿರುದ್ಧ ಕೇಳಿಬಂದ ಆರೋಪ ಏನು?

ಸಾಮಾನ್ಯ ವಿಷಯಗಳನ್ನ ದೊಡ್ಡದಾಗಿ ಮಾಡಿ ಕಾನೂನುಬಾಹಿರವಾಗಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕವಾಗಿ ಸಿಬ್ಬಂದಿಗಳನ್ನ ತಡರಾತ್ರಿವರೆಗೂ ಕಚೇರಿಯಲ್ಲಿಯೇ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6 ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸುತ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗುತ್ತಿಲ್ಲ. ನಿಶಾ ಜೇಮ್ಸ್​ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಮರೆವು ಸೇರಿದಂತೆ ಹಲವು ಕಾಯಿಲೆ ಬರುತ್ತಿವೆ ಎಂದು ಆರೋಪಿಸಿ ನೀಡಿದ ದೂರಿನ ಪ್ರತಿ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 20 October 22

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ