AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ

ದೂರುಗಳು ಕೇಳಿಬಂದ ಹಿನ್ನೆಲೆ ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ
ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವರ್ಗಾವಣೆ
TV9 Web
| Edited By: |

Updated on:Oct 20, 2022 | 9:11 PM

Share

ಬೆಂಗಳೂರು: ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್‌ ವಿರುದ್ಧ ಆರೋಪಗಳ ಸುರಿಮಳೆ ಕೇಳಿಬಂದ ಬೆನ್ನಲ್ಲೆ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವಿರುದ್ಧ 25ಕ್ಕೂ ಹೆಚ್ಚು ಎಫ್​ಡಿಎ, ಎಸ್​ಡಿಎಗಳು ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ನೀಡದ್ದರು.

ನಿಶಾ ಜೇಮ್ಸ್ ವಿರುದ್ಧ ಕೇಳಿಬಂದ ಆರೋಪ ಏನು?

ಸಾಮಾನ್ಯ ವಿಷಯಗಳನ್ನ ದೊಡ್ಡದಾಗಿ ಮಾಡಿ ಕಾನೂನುಬಾಹಿರವಾಗಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕವಾಗಿ ಸಿಬ್ಬಂದಿಗಳನ್ನ ತಡರಾತ್ರಿವರೆಗೂ ಕಚೇರಿಯಲ್ಲಿಯೇ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6 ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸುತ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗುತ್ತಿಲ್ಲ. ನಿಶಾ ಜೇಮ್ಸ್​ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಮರೆವು ಸೇರಿದಂತೆ ಹಲವು ಕಾಯಿಲೆ ಬರುತ್ತಿವೆ ಎಂದು ಆರೋಪಿಸಿ ನೀಡಿದ ದೂರಿನ ಪ್ರತಿ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 20 October 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ