AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಐಜಿಪಿಯಾಗಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್‌​ ವರ್ಗಾವಣೆ

ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್​ ಆಯುಕ್ತರಾಗಿದ್ದ ಡಾ.ಎ.ಸುಬ್ರಹ್ಮೇಶ್ವರ ರಾವ್​ ಅವರನ್ನು ಲೋಕಾಯುಕ್ತ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಸಿಬಿಐನಲ್ಲೂ ಕರ್ತವ್ಯ ನಿರ್ವಹಿಸಿದ್ದರು.

ಲೋಕಾಯುಕ್ತ ಐಜಿಪಿಯಾಗಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್‌​ ವರ್ಗಾವಣೆ
ಲೋಕಾಯುಕ್ತ ಐಜಿಪಿಯಾಗಿ ಡಾ.ಎ.ಸುಬ್ರಹ್ಮೇಶ್ವರ ರಾವ್​ ವರ್ಗಾವಣೆ
TV9 Web
| Edited By: Rakesh Nayak Manchi|

Updated on:Oct 22, 2022 | 7:24 AM

Share

ಬೆಂಗಳೂರು: ನಗರದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್​ ಆಯುಕ್ತರಾಗಿದ್ದ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್‌ ಅವರನ್ನು ಲೋಕಾಯುಕ್ತ ಐಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಲೋಕಾಯುಕ್ತಕ್ಕೆ ಅಧಿಕಾರ ಮರುಸ್ಥಾಪನೆ ನಂತರ ಇಲಾಖೆಗೆ ಮತ್ತೊಬ್ಬ ಖಡಕ್ ಐಪಿಎಸ್ ಅಧಿಕಾರಿ ಸೇರ್ಪಡೆಯಾದಂತಾಗಿದೆ. ಈ ಹಿಂದೆ ಸಿಬಿಐ ಬೆಂಗಳೂರು ಘಟಕದ ಎಸ್​ಪಿಯಾಗಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಕಾರ್ಯನಿರ್ವಹಿಸಿದ್ದರು. ನಿನ್ನೆಯಷ್ಟೇ ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್​ದಾಗ 2016 ರಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ತೆಗೆದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿದ್ದರು. ಆದರೆ ಇತ್ತೀಚೆಗೆ (ಆ. 11 ರಂದು) ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರವರಿದ್ದ ಪೀಠ ತೀರ್ಪು ನೀಡಿದೆ. ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿತ್ತು. ಆ ಮೂಲಕ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಮತ್ತೆ ಲೋಕಾಯುಕ್ತಕ್ಕೆ ಹೆಚ್ಚಿನ ಬಲ ಬಂದತಾಯಿತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 am, Sat, 22 October 22

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ