AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಒತ್ತುವರಿ ತೆರವು ಮಾಡುವಂತೆ ಪೂರ್ವ ಪಾರ್ಕ್ ರಿಡ್ಜ್ ಅಪಾರ್ಟ್ ಮೆಂಟ್ ಮಾಲೀಕರಿಗೆ ಬೆಂಗಳೂರು ತಹಶೀಲ್ದಾರ್ ಕೋರ್ಟ್ ನೀಡಿದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Bangalore: ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
TV9 Web
| Edited By: Rakesh Nayak Manchi|

Updated on:Sep 20, 2022 | 9:22 PM

Share

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ನಗರದ ಕೆಲವು ಕಡೆಗಳಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳು ಹಾಗೂ ನಿವಾಸಿಗಳ ನಡುವೆ ಜಟಾಪಟಿಗಳು ನಡೆಯುತ್ತಿವೆ. ಆದರೂ ಅಧಿಕಾರಿಗಳು ಮಾತ್ರ ತೆರವು ಕಾರ್ಯ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಿದ್ದಾರೆ. ಅದರಂತೆ ತಹಶೀಲ್ದಾರ್ ಹೈಕೋರ್ಟ್ ಒತ್ತುವರಿ ಮಾಡಿಕೊಂಡವರು ತಮ್ಮ ಸ್ವಂತ ಖರ್ಚಿನಲ್ಲೇ ಒತ್ತುವರಿ ತೆರವು ಮಾಡಬೇಕು ಎಂದು ಪೂರ್ವ ಪಾರ್ಕ್ ರಿಡ್ಜ್ ಅಪಾರ್ಟ್ ಮೆಂಟ್ ಮಾಲೀಕರಿಗೆ ಆದೇಶ ನೀಡಿತ್ತು. ಆದರೆ ಈಗ ತಹಶೀಲ್ದಾರ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆವರೆಗೂ ಯಾವುದೇ ಕಾರ್ಯಾಚರಣೆ, ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚಿಸಿದ್ದು, ಆ ಮೂಲಕ  ಪೂರ್ವ ಪಾರ್ಕ್ ರಿಡ್ಜ್ ಅಪಾರ್ಟ್ ಮೆಂಟ್ ಮಾಲೀಕರಿಗೆ ನಿಟ್ಟುಸಿರುವ ಬಿಡುವಂತಾಗಿದೆ.

ತಹಶೀಲ್ದಾರ್ ಕೋರ್ಟ್ ಆದೇಶ ಏನಿತ್ತು?

ಒತ್ತುವರಿ ತೆರವು ಮಾಡುವಂತೆ ಬೆಂಗಳೂರು ತಹಶೀಲ್ದಾರ್ ಕೋರ್ಟ್ ಆದೇಶ ಮಾಡಿರುವ ಹಿನ್ನೆಲೆ ಬಾಗಮಾನೆ ಟೆಕ್ ಪಾರ್ಕ್ ಮತ್ತು ಪೂರ್ವಾ ಪಾರ್ಕಿಡ್ಜ್ ಸಂಕಷ್ಟ ಎದುರಾಗಿತ್ತು. ಸರ್ವೇ ನಂಬರ್ 35/1, 35/2, 35/3, 38/2, ಮತ್ತು ಸರ್ವೇ ನಂಬರ್ 85 ರಲ್ಲಿನ ಒತ್ತುವರಿ ತೆರವು ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದ್ದು, ಒತ್ತುವರಿದಾರರೆ ತಮ್ಮ ಸ್ವಂತ ಖರ್ಚಿನಲ್ಲೇ ತೆರವು ಮಾಡುವಂತೆ ಸೂಚನೆ ನೀಡಿದೆ. ಇಲ್ಲವಾದಲ್ಲಿ ಬಿಬಿಎಂಪಿ ಸರ್ವೆಯರ್ ನೆರವಿನಿಂದ ತೆರವುಗೊಳಿಸಬೇಕು, ಅದಕ್ಕಾಗುವ ಖರ್ಚನ್ನು ಕೂಡ ಒತ್ತುವರಿದಾರರೇ ಭರಿಸಬೇಕು.  ಒಂದೊಮ್ಮೆ ಒತ್ತುವರಿದಾರರು ತೆರವು ಮಾಡದಿದ್ದರೆ ಸರ್ಕಾರ ತೆರವು ಕಾರ್ಯಾಚರಣೆಗೆ ಮುಂದಾಗಬೇಕು. ಅಲ್ಲದೆ ಒತ್ತುವರಿ ಮಾಡಿಕೊಂಡವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕೋರ್ಟ್ ಹೇಳಿದೆ. ಅದರಂತೆ ಬಾಗಮಾನೆ ಮತ್ತು ಪೂರ್ವ ಪ್ರಾಕಿಡ್ಜ್​ಗೆ ಸಂಕಷ್ಟ ಎದುರಾಗಿದೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Tue, 20 September 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ