AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳ ಮತ್ತು ಪೊಲೀಸ​ರ ಜಂಟಿ ದಾಳಿ

Bangalore news: ಲೈಸನ್ಸ್ ಇಲ್ಲದೆ ನಗರದಲ್ಲಿ ಪಾಟಕಿ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿ ದಾಳಿ ನಡೆಸಿ ಕ್ರಮ ಕೈಗೊಂಡಿದ್ದಾರೆ.

Bangalore: ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳ ಮತ್ತು ಪೊಲೀಸ​ರ ಜಂಟಿ ದಾಳಿ
ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ದಾಳಿ
TV9 Web
| Edited By: Rakesh Nayak Manchi|

Updated on:Oct 23, 2022 | 4:52 PM

Share

ಆನೇಕಲ್: ಲೈಸನ್ಸ್ ಇಲ್ಲದೆ ಪಾಟಕಿ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ದಾಳಿ ನಡೆಸಿದ್ದಾರೆ. ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುಖ್ಯ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ದಾಳಿಯು ಅಗ್ನಿಶಾಮಕ ಇಲಾಖೆ ಅಧಿಕಾರಿ ನಾಗೇಶ್​ ನೇತೃತ್ವದಲ್ಲಿ ನಡೆಸಲಾಗಿದೆ.

ಪಟಾಕಿ ಅಂಗಡಿಗಳನ್ನು ಇಡಬೇಕಾದರೆ ಅದಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಅಂದರೆ ನಕಲಿ ದಾಖಲೆ ಸೃಷ್ಟಿಸಿ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುಖ್ಯ ರಸ್ತೆಯಲ್ಲಿ ಪಟಾಕಿ ಅಂಗಡಿಗಳನ್ನು ಇಟ್ಟು ಮಾಲೀಕರು ಸಿಡಿ ಮದ್ದುಗಳ ಮಾರಾಟದಲ್ಲಿ ತೊಡಗಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಗೆ ಇಳಿದು ಲೈಸೆನ್ಸ್ ಇಲ್ಲದೇ ಪಟಾಕಿ ಮಾರುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅಂಗಡಿಗಳಲ್ಲಿ ಖರೀದಿ ಮಾಡುತ್ತಿದ್ದ ಗ್ರಾಹಕರನ್ನು ಹೊರ ಕಳುಹಿಸಿ ಬಳಿಕ ಅಂಗಡಿಗಳನ್ನು ಮುಚ್ಚಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sun, 23 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ