AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳ ಮತ್ತು ಪೊಲೀಸ​ರ ಜಂಟಿ ದಾಳಿ

Bangalore news: ಲೈಸನ್ಸ್ ಇಲ್ಲದೆ ನಗರದಲ್ಲಿ ಪಾಟಕಿ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿ ದಾಳಿ ನಡೆಸಿ ಕ್ರಮ ಕೈಗೊಂಡಿದ್ದಾರೆ.

Bangalore: ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳ ಮತ್ತು ಪೊಲೀಸ​ರ ಜಂಟಿ ದಾಳಿ
ಪಟಾಕಿ ಅಂಗಡಿಗಳ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ದಾಳಿ
TV9 Web
| Edited By: |

Updated on:Oct 23, 2022 | 4:52 PM

Share

ಆನೇಕಲ್: ಲೈಸನ್ಸ್ ಇಲ್ಲದೆ ಪಾಟಕಿ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ದಾಳಿ ನಡೆಸಿದ್ದಾರೆ. ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುಖ್ಯ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ದಾಳಿಯು ಅಗ್ನಿಶಾಮಕ ಇಲಾಖೆ ಅಧಿಕಾರಿ ನಾಗೇಶ್​ ನೇತೃತ್ವದಲ್ಲಿ ನಡೆಸಲಾಗಿದೆ.

ಪಟಾಕಿ ಅಂಗಡಿಗಳನ್ನು ಇಡಬೇಕಾದರೆ ಅದಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಅಂದರೆ ನಕಲಿ ದಾಖಲೆ ಸೃಷ್ಟಿಸಿ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುಖ್ಯ ರಸ್ತೆಯಲ್ಲಿ ಪಟಾಕಿ ಅಂಗಡಿಗಳನ್ನು ಇಟ್ಟು ಮಾಲೀಕರು ಸಿಡಿ ಮದ್ದುಗಳ ಮಾರಾಟದಲ್ಲಿ ತೊಡಗಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಗೆ ಇಳಿದು ಲೈಸೆನ್ಸ್ ಇಲ್ಲದೇ ಪಟಾಕಿ ಮಾರುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅಂಗಡಿಗಳಲ್ಲಿ ಖರೀದಿ ಮಾಡುತ್ತಿದ್ದ ಗ್ರಾಹಕರನ್ನು ಹೊರ ಕಳುಹಿಸಿ ಬಳಿಕ ಅಂಗಡಿಗಳನ್ನು ಮುಚ್ಚಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sun, 23 October 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ