AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅಪಸ್ವರ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ನ ಕೋಡಿಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಈ ಹಿಂದೆ ಸ್ಥಳ ವೀಕ್ಷಣೆ ಮಾಡಿ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅಪಸ್ವರ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಪಸ್ವರ
TV9 Web
| Edited By: |

Updated on:Aug 18, 2021 | 12:44 PM

Share

ಮಂಡ್ಯ: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದು, ಸೈಂಟಿಫಿಕ್ ಆಗಿ ಹೆದ್ದಾರಿ ಕಾಮಗಾರಿ ಆಗ್ತಿಲ್ಲ. ಇದನ್ನು ಈ ಹಿಂದೆ ಸ್ಥಳ ವೀಕ್ಷಣೆ ಮಾಡಿದ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ನ ಕೋಡಿಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಈ ಹಿಂದೆ ಸ್ಥಳ ವೀಕ್ಷಣೆ ಮಾಡಿ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ.

ಆಕ್ಸಿಸ್ ರೋಡ್ ಇಲ್ಲಾ, ಎಕ್ಸಿಟ್ ರೀಡ್ ಕೊಟ್ಟಿಲ್ಲ, ಸರ್ವಿಸ್ ರೋಡ್ ಕೊಟ್ಟಿಲ್ಲ‌. ಇದರ ಬಗ್ಗೆ ಪ್ರಶ್ನಿಸಿದಾಗಲೆಲ್ಲಾ ಭರವಸೆ ಕೊಟ್ಟುಕೊಂಡು ಬರುತ್ತಲೆ ಇದ್ದಾರೆ. ನಾನು ಇದರ ಬಗ್ಗೆ ಹೋರಾಟ ಮಾಡೋ ಭರವಸೆ ನೀಡಿದ್ದೀನಿ. ಇದರ ಬಗ್ಗೆ ಮಾತನಾಡಿದ್ರೆ ಅದನ್ನ ಬೇರೆ ರೀತಿ ಬಿಂಬಿಸಲಾಗತ್ತೆ. ಹೆದ್ದಾರಿ ಕಾಮಗಾರಿಗೆ ಸುಮಲತಾ ತಡೆ ಮಾಡ್ತಾರೆ ಅಂತ ಬಿಂಬಿಸಲಾಗತ್ತೆ ಎಂದು ಸುಮಲತಾ ತಮ್ಮಅಳಲು ತೋಡಿಕೊಂಡರು.

ಅಧಿಕಾರಿಗಳು ನಿರ್ಲಕ್ಷ್ಯ: ಶಾಲಾ ಕಟ್ಟಡ ನಿರ್ಮಿಸಿಕೊಡಿ -ಅಗರಲಿಂಗನದೊಡ್ಡಿ ಗ್ರಾಮಸ್ಥರ ಮನವಿ ಇದಕ್ಕೂ ಮುನ್ನ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಗ್ರಾಮಕ್ಕೆ ಸಂಸದೆ ಸುಮಲತಾ ಭೇಟಿ ಕೊಟ್ಟಿದ್ದರು. ಶಾಲಾ ಕಟ್ಟಡ ಕಟ್ಟಿಸಿಕೊಡುವಂತೆ ಗ್ರಾಮಸ್ಥರು ಈ ವೇಳೆ ಮನವಿ ಮಾಡಿದರು.

ಹೆದ್ದಾರಿ ನಿರ್ಮಾಣ ಹಿನ್ನೆಲೆ ಶಾಲಾ ಕಟ್ಟಡ ತೆರವು ಮಾಡಿದ್ದರು. ಗ್ರಾಮದಲ್ಲಿ ಶಾಲಾ ಕಟ್ಟಡಕ್ಕೆ ಹಣ ಬಿಡುಗಡೆಯಾಗಿದೆ. ಶಾಲಾ ಕಟ್ಟಡ ನಿರ್ಮಾಣ ಮಾಡದೆ ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಶಾಲಾ ಕಟ್ಟಡ ಕಟ್ಟಿಸಿಕೊಡುವಂತೆ ಸಂಸದೆಗೆ ಗ್ರಾಮಸ್ಥರು ಮನವಿ ಮಾಡಿದರು.

ಮಂಡ್ಯ: ದಿಶಾ ಸಭೆ ಆರಂಭದಲ್ಲೇ ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾಂಗ್, ಸುಮಲತಾ ಸಿಬ್ಬಂದಿ ವಿರುದ್ಧ ಗರಂ

(bangalore mysore national highway construction not working scientifically mp sumalatha ambareesh)

Published On - 12:09 pm, Wed, 18 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!