AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ

ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ನಡೆಸುತ್ತಿದ್ದ ಹಿನ್ನೆಲೆ ಬೆಂಗಳೂರು ನಗರದ ಹಲವು ಪಬ್ ಹಾಗೂ ರೆಸ್ಟೋರೆಂಟ್​ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ
ಪಬ್​​, ರೆಸ್ಟೋರೆಂಟ್​ಗಳ ಮೇಲೆ ಬೆಂಗಳೂರು ಪೊಲೀಸರ ದಾಳಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Oct 02, 2022 | 6:42 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಯಮ ಮೀರಿ ಅತಿಯಾದ ಡಿಜೆ ಶಬ್ಧ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪ ಸಂಬಂಧ ಹಲವು ಪಬ್ ಹಾಗೂ ರೆಸ್ಟೋರೆಂಟ್ (Pub And Restaurants) ​ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ದಾಳಿ (Police Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಕಂಡುಬಂದಿರುವುದು ತಿಳಿದುಬಂದ ಹಿನ್ನೆಲೆ ಅಂತಹ ಪಬ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಗರದಲ್ಲಿ ಮೋಜು ಮಸ್ತಿ ಇದ್ದಿದ್ದೆ. ಆದರೆ ನಿಯಮ ಮೀರಿ ಯಾರೇ ಮೋಜು ಮಸ್ತಿ ಮಾಡಿದರೂ ಅದು ಅಪರಾಧವಾಗಿದೆ. ಹೀಗಾಗಿ ಇಂತಹ ಪಬ್ ಮತ್ತು ರೆಸ್ಟೋರೆಂಟ್​ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಪಬ್​​ಗಳಲ್ಲಿ ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಹಾಗೂ ಅಪ್ರಾಪ್ತರಿಗೆ ಪಬ್​​ಗೆ ಪ್ರವೇಶ, ಮದ್ಯ ಸೇವನೆ ಆರೋಪ ಹಿನ್ನೆಲೆ ಬೋ ಟೈ, ಇಕಿಗೈ, ಸ್ಕೈ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಅದರಂತೆ ನಿಯಮ ಉಲ್ಲಂಘಿಸಿರುವ ಪಬ್​ಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್​​ ಠಾಣೆಯಲ್ಲಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 am, Sun, 2 October 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!