AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ವರುಣಾರ್ಭಟ; ಇಲ್ಲಿವೆ ಜಲ ಪ್ರವಾಹದ ಫೋಟೋಗಳು

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಆರಂಭಗೊಂಡ ಧಾರಾಕಾರ ಮಳೆ ಮುಂಜಾನೆವರೆಗೂ ಜನರನ್ನು ಕಾಡಿದೆ. ಇದರ ಒಂದಷ್ಟು ಫೋಟೋಗಳು ಇಲ್ಲವೆ.

TV9 Web
| Updated By: Rakesh Nayak Manchi|

Updated on: Sep 05, 2022 | 12:18 PM

Share
ಭಾನುವಾರ ರಾತ್ರಿ ಬೆಂಗಳೂರು ನಗರದಲ್ಲಿ ಹಿಂದೆಂದೂ ಕಂಡರಿಯದಂತೆ ಧಾರಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮುಖ್ಯರಸ್ತೆಗಳು ನದಿಯಂತೆ ತುಂಬಿ ಹರಿಯುತ್ತಿದ್ದು, ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಹೀಗಾಗಿ, ಜನರು ಪರದಾಡುವಂತಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಮಳೆ ನೀರು ತಂದ ಅವಾಂತರದ ಫೋಟೋಗಳು ಇಲ್ಲಿವೆ ನೋಡಿ

Bangalore rain Houses and roads filled with water Here are some photos

1 / 10
ನೀವು ನೋಡುತ್ತಿರುವ ಫೋಟೋ ವಿದ್ಯಾರಣ್ಯಪುರದ್ದಾಗಿದೆ. ರಸ್ತೆಯಲ್ಲಿ ನೀರು ತುಂಬಿ ಮನೆಗಳಿಗೂ ನುಗ್ಗಿದೆ.

Bangalore rain Houses and roads filled with water Here are some photos

2 / 10
Bangalore rain Houses and roads filled with water Here are some photos

ರೈನ್ಬೋ ಡ್ರೈವ್ ಲೇಔಟ್​ನಲ್ಲಿ ಸುರಿದ ಮಳೆಗೆ ರಸ್ತೆತುಂಬೆಲ್ಲಾ ನೀರು ನಿಂತಿದ್ದು, ದ್ವಾರದ ಅಡಿಯಲ್ಲಿ ಕಾರೊಂದು ನೀರಿನಲ್ಲಿ ಮುಳುಗಡೆಯಾಗಿರುವುದನ್ನು ಕಾಣಬಹುದು.

3 / 10
Bangalore rain Houses and roads filled with water Here are some photos

ಬೆಳ್ಳಂದೂರಿನಲ್ಲಿ ತುಂಬಿ ಹರಿಯುತ್ತಿರುವ ಕೊಳಚೆ ಮಳೆ ನೀರು

4 / 10
Bangalore rain Houses and roads filled with water Here are some photos

ಮಾರತ್ತಹಳ್ಳಿ ಮುನೆಕೊಳ್ಳಲ್​ನಲ್ಲಿ ಆರೇಳಡಿ ಎತ್ತರಕ್ಕೆ ತುಂಬಿದ ಮಳೆ ನೀರು

5 / 10
Bangalore rain Houses and roads filled with water Here are some photos

ಮಾರತ್ತಹಳ್ಳಿಯಲ್ಲಿ ಸುರಿದ ಭಾರೀ ಮಳೆಗೆ ಪ್ರಹವಾದಂತೆ ರಸ್ತೆಯಲ್ಲಿ ನೀರು ಹರಿದುಹೋಗಿದೆ.

6 / 10
Bangalore rain Houses and roads filled with water Here are some photos

ಕೋರಮಂಗಲದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಮಳೆ ನೀರು ಕೊಳಚೆ ನೀರಾಗಿ ಪರಿವರ್ತನೆಯಾಗಿದ್ದಲ್ಲದೆ ರಸ್ತೆಗಳಲ್ಲಿ ತುಂಬಿ ಹಲವು ಮನೆಗಳಿಗೆ ನೀರು ನುಗ್ಗಿದೆ.

7 / 10
Bangalore rain Houses and roads filled with water Here are some photos

ಸುರಿದ ಮಳೆಗೆ ವಿಧಾನಸೌಧ ಕ್ಯಾಂಟಿನ್ ಕೂಡ ಜಲಾವೃತಗೊಂಡಿತು.

8 / 10
Bangalore rain Houses and roads filled with water Here are some photos

ಸರ್ಜಾಪುರದಲ್ಲಿ ಮಳೆ ನೀರು ರಸ್ತೆ, ಮನೆಗಳಿಗೂ ನುಗ್ಗಿದೆ. ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯ.

9 / 10
Bangalore rain Houses and roads filled with water Here are some photos

ಎಚ್​ಎಎಲ್ ಲೇಔಟ್ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು

10 / 10
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್