AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲಿದೆ ಎನ್​ಜಿಒ ತಂಡ; ಸಹಾಯವಾಣಿ ನಂಬರ್ ಇಲ್ಲಿದೆ

ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ತೊಂದರೆಗೆ ಸಿಲುಕಿದ ಕೂಡಲೇ ಮಾಹಿತಿ ರವಾನಿಸಿದರೆ ಎನ್​ಜಿಒ ತಂಡ ನಿಮ್ಮ ಸಹಾಯಕ್ಕೆ ದಾವಿಸಲಿದೆ.

Bangalore Rain: ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲಿದೆ ಎನ್​ಜಿಒ ತಂಡ; ಸಹಾಯವಾಣಿ ನಂಬರ್ ಇಲ್ಲಿದೆ
ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲು ಎನ್​ಜಿಒ ತಂಡ ಹೆಲ್ಪ್​ಲೈನ್ ನಂಬರ್ ಆರಂಭಿಸಿದೆ.
TV9 Web
| Edited By: |

Updated on:Sep 06, 2022 | 12:06 PM

Share

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಅನೇಕ ಪ್ರದೇಶಗಳು ಜಲಪ್ರವಾಹಕ್ಕೆ ಒಳಗಾಗಿವೆ. ಮಳೆಯ ಆರ್ಭಟಕ್ಕೆ ನಲುಗಿ ಹೋಗಿರುವ ನಗರದ ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು ಪರದಾಡುವಂತಾಗಿದೆ. ಇನ್ನೊಂದೆಡೆ ಮಳೆ ನೀರು ಮನೆಯೊಳಗೆ ನುಗ್ಗುತ್ತಿರುವ ಹಿನ್ನೆಲೆ ಮನೆಯಲ್ಲೂ ಕೂರಲು ಆಗದ ಪರಿಸ್ಥಿತಿಯೂ ಇದೆ. ಜನರ ಕಷ್ಟವನ್ನು ಅರಿತಿರುವ ಎನ್​ಜಿಒ ತಂಡವೊಂದು ಜನರ ನೆರವಿಗೆ ದಾವಿಸಲು ಮುಂದಾಗಿದೆ. ಇದಕ್ಕಾಗಿ ಸಹಾಯವಾಣಿಯನ್ನೂ ತೆರೆದಿದೆ.

ನಗರದಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಥವಾ ಯಾರಾದರೂ ಮಳೆಯಲ್ಲಿ ಸಿಲುಕಿಕೊಂಡಿದ್ದರೆ, ಏನಾದರೂ ಸಹಾಯ ಬೇಕಾಗಿದ್ದಲ್ಲಿ, ಆಹಾರ ವಿತರಣೆ, ಔಷಧಿ ಸರಬರಾಜು, ಬಟ್ಟೆ ವ್ಯವಸ್ಥೆ ಕಲ್ಪಿಸಲು, ಮಳೆ ನೀರಲ್ಲಿ ಸಿಲುಕಿದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲು ಎನ್​ಜಿಒ ಸಜ್ಜಾಗಿದೆ. ನೀವು ತೊಂದರೆಗೆ ಸಿಲುಕಿದ್ದರೆ ಕೂಡಲೇ 9611589595 ಸಂಖ್ಯೆಗೆ ವಾಟ್ಸ್​ಆ್ಯಪ್​ ಸಂದೇಶ ರವಾನಿಸಿ.

ಅದಮ್ಯಚೇತನ ಸಂಸ್ಥೆಯಿಂದ ನೆರವಿನ ಹಸ್ತ

ನಗರದ ಮಾರತ್ತಹಳ್ಳಿ, ವರ್ತೂರು, ಬೆಳ್ಳಂದೂರು ವ್ಯಾಪ್ತಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಅದಮ್ಯಚೇತನ ಸಂಸ್ಥೆಯು ನೆರವಿಗೆ ನಿಲ್ಲಲಿದ್ದು, ಬಿಬಿಎಂಪಿ ಕೋರಿಕೆ ಮೇರೆಗೆ 300 ಸಂತ್ರಸ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಾಳೆ 500 ಜನರಿಗೆ ಊಟ ಕಳಿಸಲು ವ್ಯವಸ್ಥೆ ಮಾಡಲಾಗಿದ್ದು, ಸಂತ್ರಸ್ತರಿಗೆ ಊಟದ ವ್ಯವಸ್ಥೆ ಬೇಕಾದರೆ ಬಿಬಿಎಂಪಿ ಮುಖಾಂತರ ಅಥವಾ ಸ್ಥಳೀಯ ಕಾರ್ಯಕರ್ತರ ಮುಖಾಂತರ ಅದಮ್ಯ ಚೇತನದ 8904623967 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:59 am, Tue, 6 September 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು