AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳಿಗೆ ನುಗ್ಗಿದ ಮಳೆ ನೀರು: ಬಿಬಿಎಂಪಿಯಿಂದ 10 ಸಾವಿರ ರೂಪಾಯಿ ಪರಿಹಾರ ಘೋಷಣೆ

ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂತಹ ಮನೆಗಳಿಗೆ ಬಿಬಿಎಂಪಿ ವತಿಯಿಂದ 10ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು: ಬಿಬಿಎಂಪಿಯಿಂದ 10 ಸಾವಿರ ರೂಪಾಯಿ ಪರಿಹಾರ ಘೋಷಣೆ
ಬಿಬಿಎಂಪಿ
TV9 Web
| Edited By: |

Updated on:Aug 31, 2022 | 1:22 PM

Share

ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳಲ್ಲೂ ಮೊಣಕಾಲುದ್ದಕ್ಕೂ ನೀರು ಹರಿದುಹೋಗಿ ವಾಹನ ಸಂಚಾರಕ್ಕೂ ಅಡಚಣೆಯುಂಟಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದ ಹಿನ್ನೆಲೆ ಬಿಬಿಎಂಪಿಯಿಂದ 10 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಟಿವಿ9 ಜೊತೆ ಮಾಹಿತಿ ಹಂಚಿಕೊಂಡ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮನೆಗಳಿಗೆ ನೀರು ನುಗ್ಗಿ ಹಾನಿಯಾದ ಹಿನ್ನೆಲೆಯಲ್ಲಿ ಪರಿಹಾರ ನೀಡಲಾಗುತ್ತಿದೆ. ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಕಾನೂನು ಪ್ರಕಾರ 10 ಸಾವಿರ ರೂಪಾಯಿ ಪರಿಹಾರ ನೀಡುಲಾಗತ್ತದೆ ಎಂದರು.

ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧತೆ

ಬೆಂಗಳೂರಿನಲ್ಲಿ ಮಳೆಯಿಂದ ಪದೇಪದೆ ಅವಾಂತರ ಆಗುತ್ತಿರುವ ಹಿನ್ನೆಲೆ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧತೆ ನಡೆಸಿಕೊಂಡಿದೆ. ರಾಜಕಾಲುವೆಗಳನನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿಕೊಂಡಿರುವ ಸುಮಾರು 590ಕ್ಕೂ ಹೆಚ್ಚು ಕಟ್ಟಡಗಳನ್ನು ಗುರುತಿಸಲಾಗಿದ್ದು, ಮಳೆ ನಿಂತ ಬಳಿಕ ತೆರವು ಮಾಡಲು ತೀರ್ಮಾನಿಸಲಾಗಿದೆ. ಪ್ರವಾಹ ತಡೆಗಟ್ಟಲು ಒತ್ತುವರಿ ತೆರವು ಕಾರ್ಯ ಅನಿವಾರ್ಯವಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Wed, 31 August 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?