AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ತಪ್ಪಿದ ಬೆಂಗಳೂರು-ತಾಳಗುಪ್ಪ ಇಂಟರ್​ಸಿಟಿ ರೈಲು; ರೈಲು ಸಂಚಾರ ಸ್ಥಗಿತ

ರೈಲ್ವೇ ಟ್ರಾಕ್ ಮಧ್ಯೆ ರಾತ್ರಿ 8.24 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ತಾಳಗುಪ್ಪಕ್ಕೆ ಇಂಟರ್ ಸಿಟಿ ಟ್ರೇನ್ ತೆರಳುತ್ತಿತ್ತು. ಈ ವೇಳೆ ರೈಲಿನ‌ ಇಂಜಿನ್​ನ ಗಾಲಿ ರೈಲ್ವೆ ಟ್ರಾಕ್ ಬಿಟ್ಟು ಕೆಳಗೆ ಇಳಿದಿದೆ. ಇದರ ಪರಿಣಾಮದಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ.

ಹಳಿ ತಪ್ಪಿದ ಬೆಂಗಳೂರು-ತಾಳಗುಪ್ಪ ಇಂಟರ್​ಸಿಟಿ ರೈಲು; ರೈಲು ಸಂಚಾರ ಸ್ಥಗಿತ
ರೈಲು
ಪೃಥ್ವಿಶಂಕರ
|

Updated on: Dec 31, 2020 | 11:34 PM

Share

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ‌ ಬಸವಾಪುರ (ಸೂಡೂರು/ಅರಸಾಳು ಮಧ್ಯೆ ) ಬಳಿ ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲು ಹಳಿ ತಪ್ಪಿರುವ ಘಟನೆ ನಡೆದಿದೆ.

ರೈಲ್ವೇ ಟ್ರಾಕ್ ಮಧ್ಯೆ ರಾತ್ರಿ 8.24 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ತಾಳಗುಪ್ಪಕ್ಕೆ ಇಂಟರ್ ಸಿಟಿ ಟ್ರೇನ್ ತೆರಳುತ್ತಿತ್ತು. ಈ ವೇಳೆ ರೈಲಿನ‌ ಇಂಜಿನ್​ನ ಗಾಲಿ ರೈಲ್ವೆ ಟ್ರಾಕ್ ಬಿಟ್ಟು ಕೆಳಗೆ ಇಳಿದಿದೆ. ಇದರ ಪರಿಣಾಮದಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ. ಈ ಯಾವುದೇ ಅವಘಡ ಸಂಭವಿಸಿಲ್ಲ. ರೈಲಿನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದು, ಪ್ರಯಾಣಿಕರೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ.

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?