AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರ ಸೆರೆ

ಆರೋಪಿಗಳು ಪೀಣ್ಯ ಮೂಲದವರು. ಇವರು ದುಡ್ಡು ಮಾಡುವುದಕ್ಕೆ ದರೋಡೆ ಮಾಡುವ ದಾರಿ ಹಿಡಿದಿದ್ದರು. ಜುಲೈ 3ರಂದು ಕರ್ತವ್ಯ ಮುಗಿಸಿ ಬರುತ್ತಿದ್ದ ಪಿಎಸ್ಐ ಬೈಕ್​ನ ಅಡ್ಡಹಾಕಿ ದರೋಡೆಗೆ ಯತ್ನಿಸಿದ್ದರು. ಈ ಪ್ರಕರಣ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ಪಿಎಸ್ಐ ದೂರು ದಾಖಲಿಸಿದ್ದರು.

ಬೆಂಗಳೂರಿನಲ್ಲಿ ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರ ಸೆರೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jul 07, 2021 | 2:45 PM

Share

ಬೆಂಗಳೂರು: ಪೊಲೀಸರನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ಮುಗಿಸಿ ಬರುತ್ತಿದ್ದ ಆರ್.ಟಿ ನಗರ ಟ್ರಾಫಿಕ್ ಪಿಎಸ್ಐ ಬೈಕ್​ನ ಮೂವರು ಅಡ್ಡಗಟ್ಟಿದ್ದರು. ಚಾಕು ತೋರಿಸಿ ಹಣ, ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದರು. ನಂತರ ಪೊಲೀಸ್ ಹೆಲ್ಮೆಟ್ ನೋಡಿ ದಂಗಾದ ಮೂವರು ಪರಾರಿಯಾಗಿದ್ದರು. ಆದರೆ ಪರಾರಿಯಾಗಿದ್ದ ಬಾಲು, ಆಶಿತ್ ಗೌಡ, ರವಿಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೀಣ್ಯ ಮೂಲದವರು. ಇವರು ದುಡ್ಡು ಮಾಡುವುದಕ್ಕೆ ದರೋಡೆ ಮಾಡುವ ದಾರಿ ಹಿಡಿದಿದ್ದರು. ಜುಲೈ 3ರಂದು ಕರ್ತವ್ಯ ಮುಗಿಸಿ ಬರುತ್ತಿದ್ದ ಪಿಎಸ್ಐ ಬೈಕ್​ನ ಅಡ್ಡಹಾಕಿ ದರೋಡೆಗೆ ಯತ್ನಿಸಿದ್ದರು. ಈ ಪ್ರಕರಣ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ಪಿಎಸ್ಐ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸರಗಳ್ಳನ ಬಂಧನ ನೆಲಮಂಗಲ ಟೌನ್ ಪೊಲೀಸರು ಸರಗಳ್ಳನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಶ್ರೀನಗರದ ಎಸ್.ಕುಮಾರ್ (22) ಬಂಧಿತ ಆರೋಪಿ. ಆರೋಪಿಯಾದ ಎಸ್.ಕುಮಾರ್ ಶಿಕ್ಷಕಿ ಶಾಂತಕುಮಾರಿ ಎಂಬುವರ ಮೇಲೆ ಹಲ್ಲೆ ನೆಡೆಸಿ ಸರಗಳ್ಳತನ ಮಾಡಿದ್ದ. ಇದೀಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ಹಾವನ್ನು ಅಟ್ಟಾಡಿಸಿ ತಿಂದ ಸಾಕು ಬೆಕ್ಕು; ಇದು ಮೊದಲೇನಲ್ಲ

ಜಿಂಕೆಗಳ ಕಾಟಕ್ಕೆ ಹೊಲದಲ್ಲಿದ್ದ ಬೆಳೆ ನಾಶ; ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೀದರ್​ ರೈತರ ಆಕ್ರೋಶ

(Bangalore Three Thieves attacks on Police officers in Bengaluru and try to stole things)

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ