AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರ ಸೆರೆ

ಆರೋಪಿಗಳು ಪೀಣ್ಯ ಮೂಲದವರು. ಇವರು ದುಡ್ಡು ಮಾಡುವುದಕ್ಕೆ ದರೋಡೆ ಮಾಡುವ ದಾರಿ ಹಿಡಿದಿದ್ದರು. ಜುಲೈ 3ರಂದು ಕರ್ತವ್ಯ ಮುಗಿಸಿ ಬರುತ್ತಿದ್ದ ಪಿಎಸ್ಐ ಬೈಕ್​ನ ಅಡ್ಡಹಾಕಿ ದರೋಡೆಗೆ ಯತ್ನಿಸಿದ್ದರು. ಈ ಪ್ರಕರಣ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ಪಿಎಸ್ಐ ದೂರು ದಾಖಲಿಸಿದ್ದರು.

ಬೆಂಗಳೂರಿನಲ್ಲಿ ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರ ಸೆರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 07, 2021 | 2:45 PM

Share

ಬೆಂಗಳೂರು: ಪೊಲೀಸರನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ಮುಗಿಸಿ ಬರುತ್ತಿದ್ದ ಆರ್.ಟಿ ನಗರ ಟ್ರಾಫಿಕ್ ಪಿಎಸ್ಐ ಬೈಕ್​ನ ಮೂವರು ಅಡ್ಡಗಟ್ಟಿದ್ದರು. ಚಾಕು ತೋರಿಸಿ ಹಣ, ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದರು. ನಂತರ ಪೊಲೀಸ್ ಹೆಲ್ಮೆಟ್ ನೋಡಿ ದಂಗಾದ ಮೂವರು ಪರಾರಿಯಾಗಿದ್ದರು. ಆದರೆ ಪರಾರಿಯಾಗಿದ್ದ ಬಾಲು, ಆಶಿತ್ ಗೌಡ, ರವಿಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೀಣ್ಯ ಮೂಲದವರು. ಇವರು ದುಡ್ಡು ಮಾಡುವುದಕ್ಕೆ ದರೋಡೆ ಮಾಡುವ ದಾರಿ ಹಿಡಿದಿದ್ದರು. ಜುಲೈ 3ರಂದು ಕರ್ತವ್ಯ ಮುಗಿಸಿ ಬರುತ್ತಿದ್ದ ಪಿಎಸ್ಐ ಬೈಕ್​ನ ಅಡ್ಡಹಾಕಿ ದರೋಡೆಗೆ ಯತ್ನಿಸಿದ್ದರು. ಈ ಪ್ರಕರಣ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ಪಿಎಸ್ಐ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸರಗಳ್ಳನ ಬಂಧನ ನೆಲಮಂಗಲ ಟೌನ್ ಪೊಲೀಸರು ಸರಗಳ್ಳನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಶ್ರೀನಗರದ ಎಸ್.ಕುಮಾರ್ (22) ಬಂಧಿತ ಆರೋಪಿ. ಆರೋಪಿಯಾದ ಎಸ್.ಕುಮಾರ್ ಶಿಕ್ಷಕಿ ಶಾಂತಕುಮಾರಿ ಎಂಬುವರ ಮೇಲೆ ಹಲ್ಲೆ ನೆಡೆಸಿ ಸರಗಳ್ಳತನ ಮಾಡಿದ್ದ. ಇದೀಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ಹಾವನ್ನು ಅಟ್ಟಾಡಿಸಿ ತಿಂದ ಸಾಕು ಬೆಕ್ಕು; ಇದು ಮೊದಲೇನಲ್ಲ

ಜಿಂಕೆಗಳ ಕಾಟಕ್ಕೆ ಹೊಲದಲ್ಲಿದ್ದ ಬೆಳೆ ನಾಶ; ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೀದರ್​ ರೈತರ ಆಕ್ರೋಶ

(Bangalore Three Thieves attacks on Police officers in Bengaluru and try to stole things)

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು