AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ. ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ […]

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ
ಸಾಧು ಶ್ರೀನಾಥ್​
|

Updated on:Sep 19, 2019 | 2:29 PM

Share

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ.

ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ ಪಕ್ಷಿಗಳಿಗಾಗಿಯೇ ಮೀಸಲಿಟ್ಟಿದ್ದಾರೆ. ಅಲ್ಲದೆ ಈ ಹಣ್ಣುಗಳನ್ನ ಯಾರು ತಿನ್ನೋದಿಲ್ಲ, ತನ್ನ ಮನೆ ಮಕ್ಕಳಿಗೂ ಕೂಡಾ ಅದನ್ನ ತಿನ್ನಲು ಬಿಡೋದಿಲ್ಲ.

ಪ್ರಾಣಿ ಪಕ್ಷಿಗಳ ಮೇಲಿರುವ ಇವರ ಪ್ರೀತಿಗೆ ಜನ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಇವರು ಕೋಲಾರದಲ್ಲೇ ಪ್ರೀತಿಯ ಮನುಷ್ಯನಾಗಿ ಮಾದರಿಯಾಗಿದ್ದಾರೆ.

Published On - 2:03 pm, Thu, 19 September 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ