AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ. ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ […]

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ
Follow us
ಸಾಧು ಶ್ರೀನಾಥ್​
|

Updated on:Sep 19, 2019 | 2:29 PM

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ.

ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ ಪಕ್ಷಿಗಳಿಗಾಗಿಯೇ ಮೀಸಲಿಟ್ಟಿದ್ದಾರೆ. ಅಲ್ಲದೆ ಈ ಹಣ್ಣುಗಳನ್ನ ಯಾರು ತಿನ್ನೋದಿಲ್ಲ, ತನ್ನ ಮನೆ ಮಕ್ಕಳಿಗೂ ಕೂಡಾ ಅದನ್ನ ತಿನ್ನಲು ಬಿಡೋದಿಲ್ಲ.

ಪ್ರಾಣಿ ಪಕ್ಷಿಗಳ ಮೇಲಿರುವ ಇವರ ಪ್ರೀತಿಗೆ ಜನ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಇವರು ಕೋಲಾರದಲ್ಲೇ ಪ್ರೀತಿಯ ಮನುಷ್ಯನಾಗಿ ಮಾದರಿಯಾಗಿದ್ದಾರೆ.

Published On - 2:03 pm, Thu, 19 September 19

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ