AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ. ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ […]

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ
ಸಾಧು ಶ್ರೀನಾಥ್​
|

Updated on:Sep 19, 2019 | 2:29 PM

Share

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ.

ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ ಪಕ್ಷಿಗಳಿಗಾಗಿಯೇ ಮೀಸಲಿಟ್ಟಿದ್ದಾರೆ. ಅಲ್ಲದೆ ಈ ಹಣ್ಣುಗಳನ್ನ ಯಾರು ತಿನ್ನೋದಿಲ್ಲ, ತನ್ನ ಮನೆ ಮಕ್ಕಳಿಗೂ ಕೂಡಾ ಅದನ್ನ ತಿನ್ನಲು ಬಿಡೋದಿಲ್ಲ.

ಪ್ರಾಣಿ ಪಕ್ಷಿಗಳ ಮೇಲಿರುವ ಇವರ ಪ್ರೀತಿಗೆ ಜನ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಇವರು ಕೋಲಾರದಲ್ಲೇ ಪ್ರೀತಿಯ ಮನುಷ್ಯನಾಗಿ ಮಾದರಿಯಾಗಿದ್ದಾರೆ.

Published On - 2:03 pm, Thu, 19 September 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ