AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ. ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ […]

ತೋಟವನ್ನೇ ಪ್ರಾಣಿ ಪಕ್ಷಿಗಳ ಆಹಾರಕ್ಕೆ ಮೀಸಲಿಟ್ಟ ರೈತ ದೊರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2019 | 2:29 PM

Share

ಮನುಷ್ಯ ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ತನಗೆ ಅದರಿಂದ ಏನಾದರು ಉಪಯೋಗವಾಗುವುದ ಎಂದು ಅಪೇಕ್ಷೆ ಪಡುವುದು ಸಾಮಾನ್ಯ. ಲಾಭವಿಲ್ಲದ ಕೆಲಸಮಾಡುವ ಮನಸ್ಸು ತುಂಬ ವಿರಳ  ಆದರೆ ಇಲ್ಲಿ ಜಿ.ಬಿ.ರೆಡ್ಡಿ ದಂಪತಿ ತಮ್ಮ ತೋಟದಲ್ಲಿ ವಿವಿಧ ತಳಿಯ ಹಣ್ಣುಗಳನ್ನ ಬೆಳೆಸಿದ್ದು ಅವುಗಳನ್ನ ಪ್ರಾಣಿ ಪಕ್ಷಿಗಳಿಗೆ ಮೀಸಲಿಟ್ಟಿದ್ದಾರೆ.

ಇವರು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಾಠಹೊಸಹಳ್ಳಿ ಗ್ರಾಮದ ನಿವಾಸಿಗಳು, ದಿನ, ರಾತ್ರಿ ಎನ್ನದೆ ತೋಟದಲ್ಲಿ ಕಾರ್ಯನಿರ್ವಹಿಸಿ ಬೆಳೆಯನ್ನು ಯಾವ ರೋಗವು ತಗುಲದ ಹಾಗೆ ಆರೋಗ್ಯಕರವಾಗಿ ಬೆಳೆಸುತ್ತಿದ್ದು, ಆ ಹಣ್ಣುಗಳನ್ನು ಸಂಪೂರ್ಣವಾಗಿ ಪ್ರಾಣಿ ಪಕ್ಷಿಗಳಿಗಾಗಿಯೇ ಮೀಸಲಿಟ್ಟಿದ್ದಾರೆ. ಅಲ್ಲದೆ ಈ ಹಣ್ಣುಗಳನ್ನ ಯಾರು ತಿನ್ನೋದಿಲ್ಲ, ತನ್ನ ಮನೆ ಮಕ್ಕಳಿಗೂ ಕೂಡಾ ಅದನ್ನ ತಿನ್ನಲು ಬಿಡೋದಿಲ್ಲ.

ಪ್ರಾಣಿ ಪಕ್ಷಿಗಳ ಮೇಲಿರುವ ಇವರ ಪ್ರೀತಿಗೆ ಜನ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಇವರು ಕೋಲಾರದಲ್ಲೇ ಪ್ರೀತಿಯ ಮನುಷ್ಯನಾಗಿ ಮಾದರಿಯಾಗಿದ್ದಾರೆ.

Published On - 2:03 pm, Thu, 19 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ