AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಬಸ್​ ಡಿಕ್ಕಿ: ಮತದಾನಕ್ಕೆಂದು ಹೋಗುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಮತದಾನ ಮಾಡಲು ಹೋಗುತ್ತಿದ್ದ ವೇಳೆ ಮಹಿಳೆಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮರಣಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಯಲಚಹಳ್ಳಿ ಗೇಟ್​ ಬಳಿ ನಡೆದಿದೆ.

ಬೈಕ್​ಗೆ ಬಸ್​ ಡಿಕ್ಕಿ: ಮತದಾನಕ್ಕೆಂದು ಹೋಗುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು
ಬಸ್​ಗೆ ಬೈಕ್ ಡಿಕ್ಕಿಯಾಗಿ ಮತದಾನಕ್ಕೆಂದು ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮರಣ ಹೊಂದಿದ್ದಾಳೆ
shruti hegde
|

Updated on: Dec 27, 2020 | 2:19 PM

Share

ದೇವನಹಳ್ಳಿ: ಮತದಾನ ಮಾಡಲು ಹೋಗುತ್ತಿದ್ದ ವೇಳೆ ಮಹಿಳೆಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮರಣಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಯಲಚಹಳ್ಳಿ ಗೇಟ್​ ಬಳಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ಹೇಮಾವತಿ(25) ಮೃತ ದುರ್ದೈವಿ.

ಕೆ.ಆರ್​.ಪುರಂನಿಂದ ಕೋಲಾರಕ್ಕೆ ಮತದಾನ ಮಾಡಲು ಹೇಮಾವತಿ ತನ್ನ ಸಹೋದರನ ಜೊತೆ ಬೈಕ್​ನಲ್ಲಿ ಹೋಗುತ್ತಿದ್ದಳು. ಈ ವೇಳೆ, KSRTC ಬಸ್​ ಒಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಕೆಳಗೆ ಬಿದ್ದಿದ್ದಾಳೆ. ಡಿಕ್ಕಿಯ ರಭಸಕ್ಕೆ ಹೇಮಾವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ: ಬಸ್​ಗೆ ಡಿಕ್ಕಿ ಹೊಡೆದ ಬೈಕ್​: ಸವಾರ ಸ್ಥಳದಲ್ಲೇ ಸಾವು

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?