AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೇ ನೆಲೆಸಿದ್ದರಂತೆ ಬಾಂಗ್ಲಾ ಮೂಲದ ಉಗ್ರರು!

ಬೆಂಗಳೂರು ಗ್ರಾಮಾಂತರ: ನಗರದಲ್ಲೇ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಮೇಘಾಲಯದಲ್ಲಿ ನಿಷೇಧಿತ ಬಾಂಗ್ಲಾ ಮೂಲದ ಅನ್ಸರುಲ್ಲಾ ಬಾಂಗ್ಲಾ ಟೀಮ್​ನ ಫರ್ಹಾನ್​ನನ್ನು ಕೋಲ್ಕತ್ತಾ ಎನ್​ಐಎ ಟೀಮ್ ಬಂಧಿಸಿತ್ತು. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ವಾಸವಿದ್ದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹೀಗಾಗಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದವರು ತಪಾಸಣೆ ನಡೆಸಿದ್ದಾರೆ. ವಿದ್ಯಾರ್ಥಿ ಸೋಗಿನಲ್ಲಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ವಾಸವಿದ್ದೆವು ಎಂದು  ಎಂಬ ಮಾಹಿತಿಯನ್ನು ಎನ್​ಐಎ ಅಧಿಕಾರಿಗಳಿಗೆ ಫರ್ಹಾನ್ ಹೇಳಿದ್ದಾನೆ. […]

ಬೆಂಗಳೂರಿನಲ್ಲೇ ನೆಲೆಸಿದ್ದರಂತೆ ಬಾಂಗ್ಲಾ ಮೂಲದ ಉಗ್ರರು!
ಸಾಧು ಶ್ರೀನಾಥ್​
|

Updated on:Nov 22, 2019 | 4:37 PM

Share

ಬೆಂಗಳೂರು ಗ್ರಾಮಾಂತರ: ನಗರದಲ್ಲೇ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಮೇಘಾಲಯದಲ್ಲಿ ನಿಷೇಧಿತ ಬಾಂಗ್ಲಾ ಮೂಲದ ಅನ್ಸರುಲ್ಲಾ ಬಾಂಗ್ಲಾ ಟೀಮ್​ನ ಫರ್ಹಾನ್​ನನ್ನು ಕೋಲ್ಕತ್ತಾ ಎನ್​ಐಎ ಟೀಮ್ ಬಂಧಿಸಿತ್ತು. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ವಾಸವಿದ್ದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹೀಗಾಗಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದವರು ತಪಾಸಣೆ ನಡೆಸಿದ್ದಾರೆ.

ವಿದ್ಯಾರ್ಥಿ ಸೋಗಿನಲ್ಲಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ವಾಸವಿದ್ದೆವು ಎಂದು  ಎಂಬ ಮಾಹಿತಿಯನ್ನು ಎನ್​ಐಎ ಅಧಿಕಾರಿಗಳಿಗೆ ಫರ್ಹಾನ್ ಹೇಳಿದ್ದಾನೆ. ಹಾಗಾಗಿ ಆರೋಪಿಗಳು ಬೆಂಗಳೂರಿನಲ್ಲಿ ತಂಗಿದ್ದ ಪಿ.ಜಿಯಲ್ಲಿ ಎನ್​ಐಎ ಟೀಂ ತಪಾಸಣೆ ನಡೆಸಿದ್ದಾರೆ. ಆದ್ರೆ ಫರ್ಹಾನ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ಉಗ್ರ ನಾಪತ್ತೆಯಾಗಿದ್ದಾನೆ. ಎನ್‌ಐಎ ಅಧಿಕಾರಿಗಳು ಉಗ್ರರ ಅಡಗುತಾಣಗಳ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 4:32 pm, Fri, 22 November 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ