AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೇ ನೆಲೆಸಿದ್ದರಂತೆ ಬಾಂಗ್ಲಾ ಮೂಲದ ಉಗ್ರರು!

ಬೆಂಗಳೂರು ಗ್ರಾಮಾಂತರ: ನಗರದಲ್ಲೇ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಮೇಘಾಲಯದಲ್ಲಿ ನಿಷೇಧಿತ ಬಾಂಗ್ಲಾ ಮೂಲದ ಅನ್ಸರುಲ್ಲಾ ಬಾಂಗ್ಲಾ ಟೀಮ್​ನ ಫರ್ಹಾನ್​ನನ್ನು ಕೋಲ್ಕತ್ತಾ ಎನ್​ಐಎ ಟೀಮ್ ಬಂಧಿಸಿತ್ತು. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ವಾಸವಿದ್ದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹೀಗಾಗಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದವರು ತಪಾಸಣೆ ನಡೆಸಿದ್ದಾರೆ. ವಿದ್ಯಾರ್ಥಿ ಸೋಗಿನಲ್ಲಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ವಾಸವಿದ್ದೆವು ಎಂದು  ಎಂಬ ಮಾಹಿತಿಯನ್ನು ಎನ್​ಐಎ ಅಧಿಕಾರಿಗಳಿಗೆ ಫರ್ಹಾನ್ ಹೇಳಿದ್ದಾನೆ. […]

ಬೆಂಗಳೂರಿನಲ್ಲೇ ನೆಲೆಸಿದ್ದರಂತೆ ಬಾಂಗ್ಲಾ ಮೂಲದ ಉಗ್ರರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 22, 2019 | 4:37 PM

Share

ಬೆಂಗಳೂರು ಗ್ರಾಮಾಂತರ: ನಗರದಲ್ಲೇ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಮೇಘಾಲಯದಲ್ಲಿ ನಿಷೇಧಿತ ಬಾಂಗ್ಲಾ ಮೂಲದ ಅನ್ಸರುಲ್ಲಾ ಬಾಂಗ್ಲಾ ಟೀಮ್​ನ ಫರ್ಹಾನ್​ನನ್ನು ಕೋಲ್ಕತ್ತಾ ಎನ್​ಐಎ ಟೀಮ್ ಬಂಧಿಸಿತ್ತು. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ವಾಸವಿದ್ದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹೀಗಾಗಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದವರು ತಪಾಸಣೆ ನಡೆಸಿದ್ದಾರೆ.

ವಿದ್ಯಾರ್ಥಿ ಸೋಗಿನಲ್ಲಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ವಾಸವಿದ್ದೆವು ಎಂದು  ಎಂಬ ಮಾಹಿತಿಯನ್ನು ಎನ್​ಐಎ ಅಧಿಕಾರಿಗಳಿಗೆ ಫರ್ಹಾನ್ ಹೇಳಿದ್ದಾನೆ. ಹಾಗಾಗಿ ಆರೋಪಿಗಳು ಬೆಂಗಳೂರಿನಲ್ಲಿ ತಂಗಿದ್ದ ಪಿ.ಜಿಯಲ್ಲಿ ಎನ್​ಐಎ ಟೀಂ ತಪಾಸಣೆ ನಡೆಸಿದ್ದಾರೆ. ಆದ್ರೆ ಫರ್ಹಾನ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ಉಗ್ರ ನಾಪತ್ತೆಯಾಗಿದ್ದಾನೆ. ಎನ್‌ಐಎ ಅಧಿಕಾರಿಗಳು ಉಗ್ರರ ಅಡಗುತಾಣಗಳ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 4:32 pm, Fri, 22 November 19

Follow Us
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ