AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಕ್ಯಾಶಿಯರ್ ವಿರುದ್ಧ 1 ಕೋಟಿ 60 ಲಕ್ಷ ರೂಪಾಯಿ ವಂಚನೆ ಆರೋಪ; ಬ್ಯಾಂಕ್ ಕ್ಯಾಶಿಯರ್ ಸೇರಿದಂತೆ ಕೆಲ ಸಿಬ್ಬಂದಿ ಅಮಾನತು

ಸಿಸಿಟಿವಿ ಸೇರಿದಂತೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆಗೆ ಬೆಂಗಳೂರಿನಿಂದ ತಂಡ ಆಗಮಿಸಿದೆ. ಬ್ಯಾಂಕಿನಲ್ಲಿನ ಚಸ್ಟ್ ಖಾತೆಯಲ್ಲಿ ಇರುವ ಹಣ ಪರಿಶೀಲನೆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಬ್ಯಾಂಕ್ ಕ್ಯಾಶಿಯರ್ ವಿರುದ್ಧ 1 ಕೋಟಿ 60 ಲಕ್ಷ ರೂಪಾಯಿ ವಂಚನೆ ಆರೋಪ; ಬ್ಯಾಂಕ್ ಕ್ಯಾಶಿಯರ್ ಸೇರಿದಂತೆ ಕೆಲ ಸಿಬ್ಬಂದಿ ಅಮಾನತು
ಬ್ಯಾಂಕ್ ಕ್ಯಾಶಿಯರ್ ವಿರುದ್ಧ 1 ಕೋಟಿ 60 ಲಕ್ಷ ರೂಪಾಯಿ ವಂಚನೆ ಆರೋಪ
TV9 Web
| Updated By: ಆಯೇಷಾ ಬಾನು|

Updated on:Jun 09, 2022 | 7:29 AM

Share

ಬಾಗಲಕೋಟೆ: ಜಿಲ್ಲೆಯ ನವನಗರದ ಎಸ್ಬಿಐ ಬ್ಯಾಂಕ್ ಕ್ಯಾಶಿಯರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಕ್ಯಾಶಿಯರ್ ಸಂತೋಷ ಕಬಾಡೆ 1 ಕೋಟಿ 60 ಲಕ್ಷ ರೂಪಾಯಿ ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ, ತಾಯಿ ಹಾಗೂ ತನ್ನ ಹೆಸರಿಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾರಂತೆ. ಸದ್ಯ ಬ್ಯಾಂಕ್ ಕ್ಯಾಶಿಯರ್ ಸೇರಿದಂತೆ ಕೆಲ ಸಿಬ್ಬಂದಿ ಅಮಾನತುಗೊಳಿಸಲಾಗಿದ್ದು ವಂಚನೆ ಸಂಬಂಧ ಬಾಗಲಕೋಟೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೂರು ದಾಖಲಿಸಿದ್ದಾರೆ.

ಬ್ಯಾಂಕ್ ಕ್ಯಾಶಿಯರ್ ಸಂತೋಷ, ಚೆಸ್ಟ್ ನಲ್ಲಿ ಇರುವ ಹಣವನ್ನು ಯಾರಿಗೂ ಗೊತ್ತಾಗದಂತೆ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾಹಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಬ್ಯಾಂಕಿನ ವ್ಯವಸ್ಥಾಪಕ ಬಾಗಲಕೋಟೆ ಸಿಇಎನ್ ಠಾಣೆಗೆ ದೂರು ನೀಡಿದ್ದು ಸಿಇಎನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ಸೇರಿದಂತೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆಗೆ ಬೆಂಗಳೂರಿನಿಂದ ತಂಡ ಆಗಮಿಸಿದೆ. ಬ್ಯಾಂಕಿನಲ್ಲಿನ ಚಸ್ಟ್ ಖಾತೆಯಲ್ಲಿ ಇರುವ ಹಣ ಪರಿಶೀಲನೆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೆಹಲಿ: ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಉರಿ ಬಿಸಿಲಿನಲ್ಲಿ ಮಗಳ ಕೈಕಾಲು ಕಟ್ಟಿಹಾಕಿದ ತಾಯಿ

ಸೋಲಾರ್ ಪ್ಲೇಟ್ ಗಳನ್ನ ಕಳ್ಳತನ ಮಾಡಿದ್ದ ಕಳ್ಳ ಅರೆಸ್ಟ್ ಸೋಲಾರ್ ಪ್ಲೇಟ್ ಗಳನ್ನ ಕಳ್ಳತನ ಮಾಡಿದ್ದ ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಕಳ್ಳ ಅಶೋಕ್ನನ್ನು (33) ಯಾದಗಿರಿ ಜಿಲ್ಲೆಯ ಕೆಂಭಾವಿ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಇದೆ‌ ಮೇ 29 ರಂದು ಕಳ್ಳತನ ನಡೆದಿತ್ತು. 3.3 ಲಕ್ಷ ಮೌಲ್ಯದ 22 ಸೋಲಾರ್ ಪ್ಲೇಟ್ ಗಳನ್ನ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಪೊಲೀಸರು ಕಳ್ಳನನ್ನು ಬಂಧಿಸಿದ್ದು ಕಳ್ಳನಿಂದ‌ 14 ಸೋಲಾರ್ ಪ್ಲೇಟ್ ಹಾಗೂ 2.1 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:29 am, Thu, 9 June 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​